29.5 C
Mangalore
Thursday, April 18, 2024

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮಹಿಳಾ ಸಿಬಂದಿಗೆ ಸಹೋದ್ಯೋಗಿಗಳಿಂದ ಸೀಮಂತ

ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮಹಿಳಾ ಸಿಬಂದಿಗೆ ಸಹೋದ್ಯೋಗಿಗಳಿಂದ ಸೀಮಂತ ಮಂಗಳೂರು:  ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಮಹಿಳಾ ಸಿಬಂದಿಗೆ ಸಹೋದ್ಯೋಗಿಗಳು ಸೀಮಂತ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಿದ್ದರು. ...

ಉಡುಪಿ ಜಿಲ್ಲಾ  ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಡುಪಿ ಜಿಲ್ಲಾ  ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಉಡುಪಿ: ಉಡುಪಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಸ್ಪಂದನ ವಿಶೇಷ ಮಕ್ಕಳೊಂದಿಗೆ ಮಂಗಳವಾರ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಸಿಹಿತಿಂಡಿ...

ಕೊರೋನಾ ಪಾಸಿಟಿವ್ ಬಂದಿದ್ದ ಚಿತ್ರದುರ್ಗದ ಬಾಲಕಿಯ ವರದಿ ಈಗ ನೆಗೆಟಿವ್!

ಕೊರೋನಾ ಪಾಸಿಟಿವ್ ಬಂದಿದ್ದ ಚಿತ್ರದುರ್ಗದ ಬಾಲಕಿಯ ವರದಿ ಈಗ ನೆಗೆಟಿವ್! ಉಡುಪಿ : ಚಿತ್ರದುರ್ಗದಿಂದ ಚಿಕಿತ್ಸೆಗಾಗಿ ಮಣಿಪಾಲದ ಕೆ ಎಂ ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿತ್ರದುರ್ಗ ಜಿಲ್ಲೆಯ 17 ವರ್ಷದ ಬಾಲಕಿಗೆ ಮೇ 19...

ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆಯೊಂದಿಗೆ ‘ಪ್ರಾರ್ಥನೆಯ ವರ್ಷ’ ಪ್ರಾರಂಭ

ಮಂಗಳೂರು ಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಭವ್ಯ ಮೆರವಣಿಗೆಯೊಂದಿಗೆ ‘ಪ್ರಾರ್ಥನೆಯ ವರ್ಷ' ಪ್ರಾರಂಭ ಮಂಗಳೂರು: ಮಂಗಳೂರುಧರ್ಮಕ್ಷೇತ್ರದ ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಜನವರಿ 7ರ ಭಾನುವಾರದಂದು ನಗರದ ಮಿಲಾಗ್ರಿಸ್ ಚರ್ಚ್ನಿಂದ ರೊಸಾರಿಯೊ...

ಅಂಬೇಡ್ಕರ್ ಸರ್ವ ಏಳಿಗೆಗೆ ದುಡಿದ ನಾಯಕ; ಪ್ರಮೋದ್ ಮಧ್ವರಾಜ್

ಅಂಬೇಡ್ಕರ್ ಸರ್ವ ಏಳಿಗೆಗೆ ದುಡಿದ ನಾಯಕ; ಪ್ರಮೋದ್ ಮಧ್ವರಾಜ್ ಉಡುಪಿ: ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಅಂಬೇಡ್ಕರ್ ಜನ್ಮದಿನಾಚರಣೆಯನ್ನು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್‍ರವರು ದೀಪ ಬೆಳಗಿಸುವ ಮೂಲಕ ಚಾಲನೆ...

ಶಾಸಕ ಬಾವಾರವರ ನಾಯಕತ್ವದಲ್ಲಿ ಸೌಹಾರ್ದ ನಡಿಗೆ

ಶಾಸಕ ಬಾವಾರವರ ನಾಯಕತ್ವದಲ್ಲಿ ಸೌಹಾರ್ದ ನಡಿಗೆ ಮಂಗಳೂರು: ಸುರತ್ಕಲ್ ಹಾಗೂ ಗುರುಪುರ ಕಾಂಗ್ರೆಸ್ ವತಿಯಿಂದ ಮಂಗಳೂರು- ಉತ್ತರ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ಬಿ.ಎ. ಮೊಹಿಯುದ್ದೀನ್ ಬಾವಾರವರ ನಾಯಕತ್ವದಲ್ಲಿ ಕಾಂಗ್ರೆಸಿಗರು ಪಾದಯಾತ್ರೆ ನಡೆಸಲಿದ್ದು, ಜನತೆಯ ಮನೆ-...

ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೊರಕೆ ಚಾಲನೆ

ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸೊರಕೆ ಚಾಲನೆ ಕಾಪು: ಕಾಪು ಪುರಸಭಾ ವ್ಯಾಪ್ತಿಯ ಕಾಂತಾನಾಧಿಕಾರಿ ಧೂಮಾವತಿ ದೇವಸ್ಥಾನದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಪೈಯ್ಯಾರು ದೇವಸ್ಥಾನದ ಆವರಣದಲ್ಲಿ ನಡೆಯಿತು. ಕಾಪು ಶಾಸಕ...

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಪ್ರಕರಣ – ಅಪರಾಧಿಗೆ ಜೈಲು ಶಿಕ್ಷೆ

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ಪ್ರಕರಣ - ಅಪರಾಧಿಗೆ ಜೈಲು ಶಿಕ್ಷೆ ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ ಎಂಬಲ್ಲಿ ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ...

ಅರಣ್ಯ ಹಕ್ಕು ಕಾಯ್ದೆಯಡಿ 21.54 ಎಕ್ರೆ ಜಮೀನು ಗಿರಿಜನರಿಗೆ ಮಂಜೂರು-ಡಿಸಿ    

ಮಂಗಳೂರು: ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಪಾರಂಪರಿಕ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮ 2006 ಮತ್ತು ನಿಯಮ 2008 ಮತ್ತು ತಿದ್ದುಪಡಿನಿಯಮಗಳು 2012ರಂತೆ ಜಿಲ್ಲಾ ದ.ಕ.ಜಿಲ್ಲೆಯಲ್ಲಿ ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳ19 ಅರಣ್ಯವಾಸಿಗಳಿಗೆ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 4 ಕೋವಿಡ್-19 ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ 4 ಕೋವಿಡ್-19 ಪಾಸಿಟಿವ್ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಾಲ್ಕು ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ 45 ವರ್ಷದ ಮಹಿಳೆಗೆ, 24 ವರ್ಷದ...

Members Login

Obituary

Congratulations