ಅ.31:  ದಕ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

Spread the love

ಅ.31:  ದಕ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರವಾಸ

ಮಂಗಳೂರು:  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಆಗಸ್ಟ್ 31 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ.

  ಅಂದು ಬೆಳಿಗ್ಗೆ  11:15  ಮಂಗಳೂರು ವಿಮಾನ ನಿಲ್ದಾಣ ಆಗಮನ,  ಮಧ್ಯಾಹ್ನ 1:30  ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ  ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಸಹಯೋಗ  ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನ, ಮಂಗಳೂರು ವತಿಯಿಂದ ಪ್ರೋ.ಕೆ.ಈ. ರಾಧಾಕೃಷ್ಣ ಅನುವಾದಿಸಿರುವ ನೇತಾಜಿ ಸುಭಾಸ್ ಚಂದ್ರ ಬೋಸ್‍ರವರ ಮೂರು ಪುಸ್ತಕಗಳ  ಲೋಕಾರ್ಪಣೆ ಕಾರ್ಯಕ್ರಮ, ಮಧ್ಯಾಹ್ನ 3:25  ಮಂಗಳೂರು ವಿಮಾನ  ನಿಲ್ದಾಣದಿಂದ  ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments