
Spread the love
ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ವರ್ಗಾವಣೆ
ಮಂಗಳೂರು: ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ವರ್ಗಾವಣೆಯಾಗಿದ್ದು, ಅವರ ಸ್ನಾನಕ್ಕೆ ಗುಪ್ತಚರ ವಿಭಾಗದ ಎಸ್ಸಿ, ವಿಕ್ರಮ್ ಅಮಾಶೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ದ.ಕ.ದಿಂದ ವರ್ಗಾವಣೆಗೊಂಡಿರುವ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ಅವರಿಗೆ ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಳಿಸಲಾಗಿದೆ.
Spread the love