ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ರಾಮಲಿಂಗ ರೆಡ್ಡಿ ಭೇಟಿ

Spread the love

ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ರಾಮಲಿಂಗ ರೆಡ್ಡಿ ಭೇಟಿ

ಉಡುಪಿ: ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರನ್ನು ಭೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್ , ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.


Spread the love