ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜೆಪಿ ಹೆಗ್ಡೆ

Spread the love

ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಜೆಪಿ ಹೆಗ್ಡೆ

ಕುಂದಾಪುರ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಸಹಕಾರ ಕೋರಿದರು.

ಈ ವೇಳೆ ಹೆಬ್ರಿ ಕ್ಷೇತ್ರದ ಕಾಂಗ್ರೆಸ್ ನಾಯಕರಾದ ಎಚ್. ಪ್ರವೀಣ್ ಬಲ್ಲಾಳ್ ಉಪಸ್ಥಿತರಿದ್ದರು.

 


Spread the love