Home Mangalorean News Kannada News ಅಂಬಾನಗರ ಅರಕೆರೆಬೈಲ್ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ

ಅಂಬಾನಗರ ಅರಕೆರೆಬೈಲ್ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ

Spread the love

ಅಂಬಾನಗರ ಅರಕೆರೆಬೈಲ್ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು:  ಮಹಾನಗರ ಪಾಲಿಕೆ ವ್ಯಾಪ್ತಿಯ ಹೈೂಗೆಬಜಾರ್ ವಾರ್ಡಿನ ಅಂಬಾನಗರ ಅರಕೆರೆಬೈಲ್ ಇಲ್ಲಿನ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸ್ಥಳೀಯರು ನೆರವೇರಿಸಿದರು.

ಶಾಸಕ ವೇದವ್ಯಾಸ್ ಕಾಮತ್ ಅವರು ವಿಶೇಷ ಕಾಳಜಿ ವಹಿಸಿ ಮಳೆಹಾನಿ ಪರಿಹಾರ ನಿಧಿಯನ್ನು ಬಿಡುಗಡೆಗೊಳಿಸಿ ಕಸ್ತೆ ಅಭಿವೃದ್ಧಿಗೆ ಸಹಕರಿಸಿರುವುದಕ್ಕೆ ಬಿಜೆಪಿ ಸ್ಥಳೀಯ ಮುಖಂಡರು ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ದೀಪಕ್ ಪೈ,ಶ್ಯಾಮ್ ಸುಂದರ್,ರೇವತಿ ಶೆಟ್ಟಿ, ಮನೋಜ್ ,ಉಷಾ ಅಂಬಾನಗರ, ರಾಘವ ಪೂಜಾರಿ,ಚಂದ್ರಶೇಖರ ಶೆಟ್ಟಿ ಸಹಿತ ಅನೇಕರು ಉಪಸ್ಥಿತರಿದ್ದರು.


Spread the love

Exit mobile version