ಆ. 31, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಎಂ. ವೀರಪ್ಪ ಮೊಯ್ಲಿಯವರ ಭೇಟಿ

Spread the love

ಆ. 31, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಎಂ. ವೀರಪ್ಪ ಮೊಯ್ಲಿಯವರ ಭೇಟಿ

ಉಡುಪಿ:  ಉಡುಪಿ ಕಾಂಗ್ರೆಸ್ ಭವನಕ್ಕೆ ಆ. 31 31 ರಂದು ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರೂ ಆದ ಎಂ. ವೀರಪ್ಪ ಮೊಯ್ಲಿಯವರು ಭೇಟಿ ನೀಡಲಿದ್ದು, ಪಕ್ಷದ ಜಿಲ್ಲಾ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಪಕ್ಷದ ಎಲ್ಲಾ ಜಿಲ್ಲಾ ಮುಖಂಡರು, ಬ್ಲಾಕ್ ಅಧ್ಯಕ್ಷರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ  ಅಶೋಕ್ ಕುಮಾರ್ ಕೊಡವೂರು ಅವರು   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love