Home Mangalorean News Kannada News ಉಡುಪಿ ಜಿಲ್ಲಾ ಕರಾವಳಿ ಕಾವಲು ಪಡೆ ಎಸ್ಪಿಯಾಗಿ ಚೇತನ್ ನೇಮಕ

ಉಡುಪಿ ಜಿಲ್ಲಾ ಕರಾವಳಿ ಕಾವಲು ಪಡೆ ಎಸ್ಪಿಯಾಗಿ ಚೇತನ್ ನೇಮಕ

Spread the love

ಉಡುಪಿ ಜಿಲ್ಲಾ ಕರಾವಳಿ ಕಾವಲು ಪಡೆ ಎಸ್ಪಿಯಾಗಿ ಚೇತನ್ ನೇಮಕ

ಉಡುಪಿ: ಉಡುಪಿ ಜಿಲ್ಲಾ ಕರಾವಳಿ ಕಾವಲು ಪೊಲೀಸ್ ಪಡೆಯ ಪೊಲೀಸ್ ಅಧೀಕ್ಷಕರನ್ನಾಗಿ ಆರ್.ಚೇತನ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಅಧೀಕ್ಷಕರ ವರ್ಗಾವಣೆ ಬಳಿಕ ಕರಾವಳಿ ಕಾವಲು ಅಧೀಕ್ಷಕರ ಹುದ್ದೆಗೆ ಸರಕಾರ ನೇಮಕ ಮಾಡಿರಲಿಲ್ಲ. ಇದೀಗ ಬಳ್ಳಾರಿ, ದಾವಣಗೆರೆಯಲ್ಲಿ ಎಸ್‌ಪಿ ಆಗಿ ಕಾರ್ಯನಿರ್ವಹಿಸಿದ್ದ 2010ರ ಐಪಿಎಸ್ ಬ್ಯಾಚ್‌ನ ಅಧಿಕಾರಿ ಚೇತನ್ ಅವರನ್ನು ಸರಕಾರ ಈ ಹುದ್ದೆಗೆ ನಿಯೋಜಿಸಿದೆ.


Spread the love

Exit mobile version