Home Mangalorean News Kannada News ಉಡುಪಿ ಜಿಲ್ಲಾ ಜೆ.ಡಿ.ಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಜಿಲ್ಲಾ ಜೆ.ಡಿ.ಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Spread the love

ಉಡುಪಿ ಜಿಲ್ಲಾ ಜೆ.ಡಿ.ಎಸ್ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಉಡುಪಿ ಜಿಲ್ಲಾ ಜನತಾದಳದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ 74ನೇ ಸ್ವಾತಂತ್ರ್ಯೊತ್ಸವವನ್ನು ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಯೋಗೀಶ್.ವಿ. ಶೆಟ್ಟಿಯವರು ಧ್ವಜಾರೋಹಣವನ್ನು ನೆರವೇರಿಸಿ ಪ್ರಧಾನ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ನಾಯಕರಾದ ಜಯರಾಮ ಆಚಾರ್ಯ, ಜಯಕುಮಾರ್ ಪರ್ಕಳ, ಗಂಗಾಧರ ಬಿರ್ಥಿ, ಎಸ್.ಪಿ.ಬರ್ಬೋಜ, ಉದಯ್ ಶೆಟ್ಟಿ, ಶೇಖರ್ ಕೋಟ್ಯಾನ್, ರವಿರಾಜ್ ಸಾಲ್ಯಾನ್, ಬಾಲಕೃಷ್ಣ ಆಚಾರ್ಯ ಸಾಲ್ಯಾನ್, ಹಮೀದ್ ಯೂಸೂಫ್, ಶಂಶುದ್ದೀನ್, ರಶೀದ್ ಸನವರ್ ಮತ್ತು ಪಕ್ಷದ ಕಾರ್ಯಕರ್ತರು ಹಾಜರಿದ್ದರು.


Spread the love

Exit mobile version