Home Mangalorean News Kannada News ಉದ್ಯಾವರ : ಕೋಟೆಬಳಿ ಹೋಗುವ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ

ಉದ್ಯಾವರ : ಕೋಟೆಬಳಿ ಹೋಗುವ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ

Spread the love

ಉದ್ಯಾವರ : ಕೋಟೆಬಳಿ ಹೋಗುವ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ

ಉಡುಪಿ: ಉದ್ಯಾವರ ಮೀನುಗಾರಿಕಾ ರಸ್ತೆಯಿಂದ ಕೋಟೆಬಳಿ ಹೋಗುವ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.

ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಚಂದ್ರ ಶೆಟ್ಟಿಯವರ 2 ಲಕ್ಷ ರೂಪಾಯಿಗಳ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ.

ಕಾಮಗಾರಿಗೆ ಚಾಲನೆ ನೀಡುವ ವೇಳೆ ಉದ್ಯಾವರ ಪಂಚಾಯತ್ ಉಪಾಧ್ಯಕ್ಷರಾದ ರಿಯಾಜ್ ಪಳ್ಳಿ, ಸದಸ್ಯರಾದ ಕಿರಣ್ ಕುಮಾರ್ ಉದ್ಯಾವರ ಹಾಗೂ ಪ್ರಾಧಿಕಾರಾದ ಮಾಜಿ ಸದಸ್ಯರಾದ ಗಿರೀಶ್ ಕುಮಾರ್ ಉಪಸ್ಥಿತರಿದ್ದರು.


Spread the love

Exit mobile version