Home Mangalorean News Kannada News ಕೃಷ್ಣ ಮಠಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಕೃಷ್ಣ ಮಠಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

Spread the love

ಕೃಷ್ಣ ಮಠಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಇವರು ಭೇಟಿ ನೀಡಿ ಕೃಷ್ಣ ದೇವರ ದರ್ಶನ ಮಾಡಿ ನಂತರ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್,ಲಾಲಾಜಿ ಮೆಂಡನ್,ಸುನಿಲ್ ಕುಮಾರ್,ಸುಕುಮಾರ್ ಶೆಟ್ಟಿ ಬಿ.ಜೆ.ಪಿ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ,ಉದಯಕುಮಾರ್ ಶೆಟ್ಟಿ,ಸುಪ್ರಸಾದ್ ಶೆಟ್ಟಿ,ಪರ್ಯಾಯ ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಗಿರೀಶ್ ಉಪಾದ್ಯಾಯ, ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು


Spread the love

Exit mobile version