ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

Spread the love

ಜುಲೈ 25: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ದಕ ಜಿಲ್ಲಾ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜುಲೈ 25 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 6:55 ಮಂಗಳೂರು ವಿಮಾನ ನಿಲ್ದಾಣ ಆಗಮನ, 8- ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ, ಮಧ್ಯಾಹ್ನ 3 – ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಭೇಟಿ ಮತ್ತು ಕಾರ್ಯಕರ್ತರೊಂದಿಗೆ ಸಭೆ, ಸಂಜೆ 4 – ಉರ್ವಾಸ್ಟೋರ್ ಶ್ರೀ ಡಿ ದೇವರಾಜ ಅರಸು ಭವನ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 5:30- ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ಪೀಕಾರ, ರಾತ್ರಿ 10:45 – ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments