ತಬ್ಲೀಕ್ ಗಳ ವರ್ತನೆಯ ವಿರುದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗರಂ

Spread the love

ತಬ್ಲೀಕ್ ಗಳ ವರ್ತನೆಯ ವಿರುದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಗರಂ

ಕಾರ್ಕಳ: ರಾಜ್ಯ ಖಾಸಗಿ ವಾಹಿನಿಯಲ್ಲಿ ಮುಸ್ಲಿಂರ ವಿರುದ್ಧ ಮಾತನಾಡಿದರೆ ಕಠಿಣ ಶಿಕ್ಷೆ ಎಚ್ಚರಿಕೆ ನೀಡಿದ್ದ ಸಿಎಂ ಯಡಿಯೂರಪ್ಪ ವಿರುದ್ದ ರಾಜ್ಯದ ವಿವಿಧ ಬಿಜೆಪಿ ನಾಯಕರು ಗರಂ ಆಗಿದ್ದು ಈಗ ಕಾರ್ಕಳ ಶಾಸಕರು ಕೂಡ ತಬ್ಲೀಕ್ ಗಳ ವರ್ತನೆಯ ವಿರುದ್ದ ಮಾತನಾಡಿದ್ದಾರೆ.

ಈ ಕುರಿತು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, “ತಬ್ಲೀಘಿ ಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಅವರ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ” ಎಂದು ಅವರು ಹೇಳಿದ್ದಾರೆ.

ತಬ್ಲೀಕ್ ಗಳ ವರ್ತನೆಯ ವಿರುದ್ದ ಬಿಜೆಪಿ ಶಾಸಕರಾದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್ ಕೂಡ ವಿರೋಧ ವ್ಯಕ್ತಪಡಿಸಿದ್ದರು.


Spread the love