ಧರ್ಮಸ್ಥಳಕ್ಕೆ ಭೇಟಿ ನೀಡಿದ  ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ 

Spread the love

ಧರ್ಮಸ್ಥಳಕ್ಕೆ ಭೇಟಿ ನೀಡಿದ  ನಗರಾಭಿವೃದ್ದಿ ಸಚಿವ ಯು.ಟಿ ಖಾದರ್ 
    
ಧರ್ಮಸ್ಥಳ: ರಾಜ್ಯ ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಅವರು  ಬೆಳ್ತಂಗಡಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ಸಚಿವ ಯುಟಿ ಖಾದರ್  ಭೇಟಿ ನೀಡಿದರು. ಈ ಸಂದರ್ಭ ಸಚಿವರು ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚೆ ನಡೆಸಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಜೊತೆಗಿದ್ದರು.

Spread the love