Home Mangalorean News Kannada News ನೆರೆ ಪೀಡಿತ ಪ್ರದೇಶಗಳಿಗೆ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭೇಟಿ

ನೆರೆ ಪೀಡಿತ ಪ್ರದೇಶಗಳಿಗೆ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭೇಟಿ

Spread the love

ನೆರೆ ಪೀಡಿತ ಪ್ರದೇಶಗಳಿಗೆ ನಗರಸಭಾ ಸದಸ್ಯ ರಮೇಶ್ ಕಾಂಚನ್ ಭೇಟಿ

ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು ಉಡುಪಿಯ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ಮೂಡುಪೆರಂಪಳ್ಳಿ ಪಾಸ್ಕುದ್ರು, ಬನ್ನಂಜೆ ಮಠದಬೆಟ್ಟು, ಗುಂಡಿಬೈಲು ಮುಂತಾದ ಪ್ರದೇಶದಲ್ಲಿ ಅತಿಯಾದ ಮಳೆಯಿಂದ ಜಲಾವೃತಗೊಂಡಿರುವ ಪ್ರದೇಶಗಳಿಗೆ ನಗರಸಭಾ ಸದಸ್ಯರಾದ ರಮೇಶ್ ಕಾಂಚನ್ ರವರು ಭೇಟಿ ನೀಡಿ ಸಂಕಷ್ಟದಲ್ಲಿರುವ ಜನರೊಂದಿಗೆ ಇದ್ದು ಅವರಿಗೆ ಧೈರ್ಯ ತುಂಬಿದರು


Spread the love

Exit mobile version