ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ

Spread the love

ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ

ಮಂಗಳೂರು: ಮಂಗಳೂರು ನೆರೆ ಪೀಡಿತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು .

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಜನರು ಯಾವುದೇ ಭಯ ಭೀತರಾಗುವ ಅಗತ್ಯವಿಲ್ಲ..ಯಾವುದೇ ಸಹಾಯಬೇಕಾಗಿದ್ದಲ್ಲಿ ಜಿಲ್ಲಾಢಳಿತ ಹಾಗೂ ನಮ್ಮನ್ನು ನೇರವಾಗಿ ಸಂಪರ್ಕಿಸಬಹದುಗಿದೆ .ಜಿಲ್ಲಾಡಳಿತ ಈಗಾಗಲೇ ಅಗತ್ಯ ಕ್ರಮ ಗಳನ್ನೂ ಕೈಗೊಂಡಿದೆ .

ಸಂಭಾವ್ಯ ಅಪಾಯ ಎದುರಿಸಲು ಸನ್ನದ್ಧವಾಗಿದೆ .ಬಿಜೆಪಿ ಕಚೇರಿಯಲ್ಲೂ ಸಹಾಯವಾಣಿ ಆರಂಭಿಸಲಾಗಿದೆ .ಸಂಘನಿಕೇತನದಲ್ಲಿಯೂ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು .ವೈದ್ಯರ ತಂಡ ಹಾಗೂ ಆಂಬುಲೆನ್ಸ್ ಕೂಡ ಸೇವೆ ಗೆ ಸಿದ್ಧವಾಗಿದೆ .ಬೆಳಿಗ್ಗೆ ಪಡೀಲ್ ಸೇರಿದಂತೆ ಹೆದ್ದಾರಿಯ ಕೆಲವೆಡೆ ಸಮಸ್ಯೆ ಉಂಟಾಗಿದ್ದು ಅಲ್ಲಿಯೂ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ಹೇಳಿದರು


Spread the love