ಪರಿಷತ್ ಚುನಾವಣೆಗೆ ಎಂಟಿಬಿ, ಶಂಕರ್ ಪ್ರತಾಪ್ ಸಿಂಹ ನಾಯಕ್, ವಲ್ಯಾಪುರೆ ನಾಮಪತ್ರ ಸಲ್ಲಿಕೆ

Spread the love

ಪರಿಷತ್ ಚುನಾವಣೆಗೆ ಎಂಟಿಬಿ, ಶಂಕರ್ ಪ್ರತಾಪ್ ಸಿಂಹ ನಾಯಕ್, ವಲ್ಯಾಪುರೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳಾಗಿ ಸುನೀಲ್ ವಲ್ಯಾಪುರೆ, ಎಮ್.ಟಿ.ಬಿ.ನಾಗರಾಜ್, ಆರ್.ಶಂಕರ್ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟಿಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ ಹಾಗೂ ಶಾಸಕರಾದ ಅರವಿಂದ ಲಿಂಬಾವಳಿ ಅವರು ಉಪಸ್ಥಿತರಿದ್ದರು.


Spread the love