Home Mangalorean News Kannada News ಪೆಟ್ರೋಲ್ ಧಾಳಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಆಸ್ಪತ್ರೆಗೆ ದಾಖಲು

ಪೆಟ್ರೋಲ್ ಧಾಳಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಆಸ್ಪತ್ರೆಗೆ ದಾಖಲು

Spread the love

ಪೆಟ್ರೋಲ್ ಧಾಳಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಂಗಳೂರು: ದುಷ್ಕರ್ಮಿಗಳಿ ಮನೆಯ ಬೆಡ್ ರೂಮಿನ ವೆಂಟೆಲೇಟರ್ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನದಲ್ಲಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಉಳ್ಳಾಲ ನಿವಾಸಿ ತಾರಾನಾಥ್ ಗಾಯಗೊಂಡ ವ್ಯಕ್ಯಿಯಾದ್ದಾರೆ.

petrol-attack1

ಪೋಲಿಸ್ ಮಾಹಿತಿ ಪ್ರಕಾರ ದುಷ್ಕರ್ಮಿಗಳು ಬೆಡ್ ರೂಮಿನ ವೆಂಟಿಲೇಟರ್ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು ಇದರ ಪರಿಣಾಮ ತಾರಾನಾಥ ಗಂಭೀರವಾಗಿ ಗಾಯಗೊಂಡಿದ್ದು ಅವರ ಪತ್ನಿ ವಿದ್ಯಾ ಹಾಗೂ ಮಗ ಮಿಥುನ ಅಪಾಯದಿಂದ ಪಾರಾಗಿದ್ದಾರೆ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version