Spread the love
ಬೆಂಗಳೂರು ಆರ್ಚ್ ಬಿಷಪ್ ಭೇಟಿ ಮಾಡಿ ಆಶೀರ್ವಾದ ಪಡೆದ ಸಚಿವ ಖಾದರ್
ಬೆಂಗಳೂರು: ನೂತನವಾಗಿ ಅಧಿಕಾರ ಸ್ವೀಕರಿಸಿದ ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬೆಂಗಳೂರಿನ ಮಹಾಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಮಚಾದೋ ಅವರನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು.
ನೂತನವಾಗಿ ಆಯ್ಕೆಯಾದ ಸಚಿವರಿಗೆ ಧರ್ಮಾಧ್ಯಕ್ಷರು ಶುಭಹಾರೈಸಿ ಸಮುದಾಯದ ಸಹಕಾರ ನೀಡಲು ಸದಾ ಬದ್ಧರಾಗಿರುವುದಾಗಿ ಭರವಸೆ ನೀಡಿದರು.
Spread the love












