Home Mangalorean News Kannada News ಮಂಗಳೂರು ನಗರ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ

ಮಂಗಳೂರು ನಗರ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ

Spread the love

ಮಂಗಳೂರು ನಗರ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಮಹೇಶ್ ಪ್ರಸಾದ್ ನೇಮಕ

ಮಂಗಳೂರು: ನಗರ ಅಪರಾಧ ವಿಭಾಗ (ಸಿಸಿಬಿ) ಯ ನೂತನ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಆಗಿದ್ದ ಶಿವಪ್ರಕಾಶ್ ನಾಯ್ಕ್ ಅವರನ್ನು ಲೋಕಾಯುಕ್ತ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.


Spread the love

Exit mobile version