ಮಂಗಳೂರು: ಸಾಂಕ್ರಾಮಿಕ ರೋಗಗಳ ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆ

Spread the love

ಮಂಗಳೂರು: ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆ

ಮಂಗಳೂರು: ಕೊರೋನ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಸಾಂಕ್ರಾಮಿಕ ರೋಗಗಳ ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆ ಕಾರ್ಯಕ್ರಮ ಆರಂಭಿಸಲಾಗಿದೆ.

ಕ್ರಿಮಿನಾಶಕ ಸಿಂಪಡಣೆಗೆ ಮಹಾನಗರಪಾಲಿಕೆ ಮುಂಭಾಗದಲ್ಲಿ ಮೇಯರ್ ದಿವಾಕರ ಪಾಂಡೇಶ್ವರ ಚಾಲನೆ ನೀಡಿದರು.

ಸಾಂಕ್ರಾಮಿಕ ರೋಗಗಳ ವೈರಾಣು ನಾಶಕ್ಕೆ ಕ್ರಿಮಿನಾಶಕ ಸಿಂಪಡಣೆಗಾಗಿ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ನೀರಿನೊಂದಿಗೆ ಡೆಟಾಲ್ ಪಿನಾಯಿಲ್ ಸ್ಯಾನಿಟೈಜರ್ ಮಿಶ್ರಣ ಮಾಡಿ ನಗರದಲ್ಲಿ ಸಿಂಪಡಣೆ ಮಾಡಲಾಗುತ್ತಿದೆ.


Spread the love