ಮಳೆಗಾಗಿ ಉರ್ವಾ ಶ್ರೀ ಮಾರಿಯಮ್ಮ ದೇವರಲ್ಲಿ ಶಾಸಕ ಕಾಮತ್ ಪ್ರಾರ್ಥನೆ

Spread the love

ಮಳೆಗಾಗಿ ಉರ್ವಾ ಶ್ರೀ ಮಾರಿಯಮ್ಮ ದೇವರಲ್ಲಿ ಶಾಸಕ ಕಾಮತ್ ಪ್ರಾರ್ಥನೆ

ಮಂಗಳೂರು; ಮಂಗಳೂರಿನ ಜನತೆಗೆ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ನೀರಿನ ಸಮಸ್ಯೆಯನ್ನು ನಿವಾರಿಸಲು ಶಾಸಕ ಡಿ ವೇದವ್ಯಾಸ ಕಾಮತ್ ಅವರ ಮನವಿಯ ಮೇರೆಗೆ ಉರ್ವಾ ಶ್ರೀ ಮಾರಿಯಮ್ಮ ದೇವರಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಈ ಪೂಜೆಯಲ್ಲಿ ಮಂಗಳೂರು ದಕ್ಷಿಣದ ಪ್ರದಾನ ಕಾರ್ಯದರ್ಶಿ ರಮೇಶ್ ಕಂಡೆತ್ತು ದೇರೆಬೈಲ್ ನೈರುತ್ಯ 26ನೇ ವಾರ್ಡನ ಅಧ್ಯಕ್ಷರಾದ ಅರುಣ್ ಕುಮಾರ್ ಗಣೇಶ್, ಸುಭೋದ್, ಭಾಸ್ಕರ್, ಅಜಿತ್, ಯಾದವ, ಮತ್ತು ಕಿಶೋರ್ ಕುಮಾರ್ ಉಪಸ್ಥಿತರಿದ್ದರು


Spread the love