Home Mangalorean News Kannada News ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಅಕ್ಷಿ ಶ್ರೀಧರ್ ನೇಮಕ

ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಅಕ್ಷಿ ಶ್ರೀಧರ್ ನೇಮಕ

Spread the love

ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಅಕ್ಷಿ ಶ್ರೀಧರ್ ನೇಮಕ

ಮಂಗಳೂರು:  ಮಹಾನಗರಪಾಲಿಕೆ ನೂತನ ಕಮಿಷನರ್ ಆಗಿ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕಗೊಂಡಿದ್ದಾರೆ. ಅವರು ಬುಧವಾರ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳಿವೆ.

ಪಾಲಿಕೆಯ ಕಮಿಷನರ್ ಆಗಿದ್ದ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಅಕ್ಷಿಶ್ರೀಧರ್ ಅವರನ್ನು ನೇಮಿಸಲಾಗಿದೆ.

ಅಕ್ಷಿ ಅವರು ಪ್ರಸ್ತುತ ಬೀದರ್ ನಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.


Spread the love

Exit mobile version