ಮೋದಿ ಹುಟ್ಟುಹಬ್ಬ; ಕಾಪು ಬಿಜೆಪಿ ಯುವ ಮೋರ್ಚಾ, ಪಡುಬಿದ್ರಿ ಮಹಾಶಕ್ತಿ ಕೇಂದ್ರ ವತಿಯಿಂದ ಹೆಜಮಾಡಿ ಬೀಚ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮ

Spread the love

ಮೋದಿ ಹುಟ್ಟುಹಬ್ಬ; ಕಾಪು ಬಿಜೆಪಿ ಯುವ ಮೋರ್ಚಾ, ಪಡುಬಿದ್ರಿ ಮಹಾಶಕ್ತಿ ಕೇಂದ್ರ ವತಿಯಿಂದ ಹೆಜಮಾಡಿ ಬೀಚ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮ

ಕಾಪು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾಪು ಕ್ಷೇತ್ರ ಮತ್ತು ಯುವ ಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರ ಇವರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಹಾ ಕಾರ್ಯಕ್ರಮದ ಅಂಗವಾಗಿ ಹೆಜಮಾಡಿ ಬೀಚ್ ಕಿನಾರೆಯಲ್ಲಿ ಸ್ವಚ್ಚತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ .ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಸಂದರ್ಭದಲ್ಲಿ ಕಾಪು ಬಿ ಜೆ ಪಿ ಯ ಕ್ಷೇತ್ರಾಧ್ಯಕ್ಷರು ಶ್ರೀಕಾಂತ್ ನಾಯಕ್, ಮಂಗಳೂರು ಬಿ ಜೆ ಪಿ ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,ಕಾಪು ಬಿ ಜೆ ಪಿ ಪ್ರಭಾರಿ ಯಶಪಾಲ್ ಸುವರ್ಣ, ಕಾಪು ಕ್ಷೇತ್ರ ಯುವ ಮೋರ್ಚಾ ಅಧ್ಯಕ್ಷರು ಸಚಿನ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರು ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರು ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಯುವ ಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಕೀರ್ತನ್ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕ್ಷೇತ್ರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ಮತ್ತು ಪಕ್ಷದ ಪದಾಧಿಕಾರಿಗಳು ಪ್ರಕಾಶ ಶೆಟ್ಟಿ ಪಾದೆಬೆಟ್ಟು, ಕೇಶವ ಮೊಯ್ಲಿ, ಶಿವಪ್ರಸಾದ್ ಶೆಟ್ಟಿ, ವಿಶಾಲಾಕ್ಷಿ ಪುತ್ರನ್, ಸುಧಾಕರ್ ಕರ್ಕೇರ, ಸುಧಾಮ ಶೆಟ್ಟಿ, ಗಂಗಾಧರ್ ಸುವರ್ಣ, ಕೇಸರಿ ಯುವರಾಜ್, ಯತೀಶ್ ಕುಮಾರ್ ಮಟ್ಟು, ಕಿಶನ್ ಅಲೆವೂರ್, ಪ್ರಸನ್ನ ಕಾಮತ್, ಸನತ್ ಮಣಿಪುರ, ಕಿರಣ್ ಮೊಗವೀರ, ಪ್ರವೀಣ್ ಅಡ್ಡ್ವೆ, ಪ್ರವೀಣ್ ಪೂಜಾರಿ, ವಿಜೇತ್ ಪಡುಬಿದ್ರಿ,ನಾಗರಾಜ್ ಆಚಾರ್ಯ ಹಾಗೂ ಹಿರಿಯ ಮತ್ತು ಕಿರಿಯ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಹೆಜಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶರಣ್ ಕುಮಾರ ಮಟ್ಟು ಇವರು ಕಾರ್ಯಕ್ರಮ ನಿರೂಪಿಸಿದರು


Spread the love

1 Comment

  1. BEST WISHES ON THE OCCASION OF BHADRAPADA AMAVASE.

    HAPPY BIRTH DAY TO YOU.

    BE SAFE AND HEALTHY FOR EVER.

Comments are closed.