ವಿಶ್ವ ಹಿಂದೂ ಪರಿಷದ್ – ಬಜರಂಗದಳ ವತಿಯಿಂದ ಹುತಾತ್ಮರಾದ ವೀರಯೋಧರಿಗೆ ಶೃದ್ಧಾ ನಮನ

Spread the love

ವಿಶ್ವ ಹಿಂದೂ ಪರಿಷದ್ – ಬಜರಂಗದಳ ವತಿಯಿಂದ ಹುತಾತ್ಮರಾದ ವೀರಯೋಧರಿಗೆ ಶೃದ್ಧಾ ನಮನ

ಮಂಗಳೂರು: ವಿಶ್ವ ಹಿಂದೂ ಪರಿಷದ್ – ಬಜರಂಗದಳ ಮಂಗಳೂರು ವತಿಯಿಂದ ವಿಶ್ವ ಶ್ರೀ ಕಾರ್ಯಾಲಯದಲ್ಲಿ ಇಂದು ಸಂಜೆ 6 ಗಂಟೆಗೆ ಚೀನಾದ ಸೈನಿಕರಿಂದ ಹುತಾತ್ಮರಾದ ವೀರಯೋಧರಿಗೆ ಶೃದ್ಧಾ ನಮನ ಹಾಗೂ ಚೀನಾದ ಉತ್ಪನ್ನಗಳನ್ನು ಬಹಿಸ್ಕರಿಸುವ ಸಂಕಲ್ಪ ನಡೆಯಿತು.

ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್,ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಮನೋಹರ್ ಸುವರ್ಣ, ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ್ ಉಪಸ್ಥಿತರಿದ್ದರು


Spread the love