ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡುವ ವಿಚಾರದಲ್ಲಿ  ನಿರ್ಧಾರ ತೆಗೆದುಕೊಳ್ಳಲು ಆಯಾ  ಜಿಲ್ಲಾಧಿಕಾರಿಗಳಿಗೆ ಅಧಿಕಾರ

Spread the love

ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡುವ ವಿಚಾರದಲ್ಲಿ  ನಿರ್ಧಾರ ತೆಗೆದುಕೊಳ್ಳಲು ಆಯಾ  ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಬೆಂಗಳೂರು: ಸಾರ್ವಜನಿಕ ಗಣೇಶ ವಿಗ್ರಹಗಳನ್ನು ಇಡುವ ವಿಚಾರದಲ್ಲಿ ಆಯಾಯಾ ಜಿಲ್ಲಾಧಿಕಾರಿಗಳೇ ತೀರ್ಮಾನ ಕೈಗೊಳ್ಳುವಂತೆ ಸರಕಾರ ಸೂಚಿಸಿದೆ
ವಿಷಯಕ್ಕೆ ಸಂಬಂಧಿಸಿದಂತೆ, ಗೌರಿ-ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು ಸಾರ್ವಜನಿಕವಾಗಿ ಇವರುಗಳು ಗುರುಇರುವ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮಣ್ಣಿನ ಮೂರ್ತಿಗಳನ್ನು ಟೆಂಟ್-ಹೌಸ್‌ನಲ್ಲಿ ಇಟ್ಟು ಪೂಜೆ ಸಲ್ಲಿಸುವ ಕುರಿತು ಅನುಮತಿ ಕೋರುತ್ತಿರುತ್ತಾರೆ.

ಕೂವೀಡ್-19 (ಕೊರೊನಾ ವೈರಾಣು) ಹರಡುವುದನ್ನು ತಡೆಗಟ್ಟುವ ಬಗ್ಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯವರು ಹೊರಡಿಸಿರುವ ಸುತ್ತೋಲೆಗಳು ಭಕ್ತಾಧಿಗಳು ಸಾರ್ವಜನಿಕವಾಗಿ ಗೌರಿ ಗಣೇಶ ಮೂರ್ತಿಗಳನ್ನು ಇಟ್ಟು ಹಬ್ಬ ಆಚರಿಸುವ ಸಂಬಂಧ ಸ್ಥಳೀಯವಾಗಿ ಪರಿಶೀಲಿಸಿ, ಆಯಾಯ ಜಿಲ್ಲಾಧಿಕಾರಿಗಳ ಹಂತದಲ್ಲಿ ಪರವಾನಿಗೆ ನೀಡಲು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ತಿಳಿಸಿದ್ದಾರೆ


Spread the love