Home Mangalorean News Kannada News ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್. ಶೆಟ್ಟಿ

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್. ಶೆಟ್ಟಿ

Spread the love

ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಪುನರಾಯ್ಕೆಯಾಗಿದ್ದಾರೆ.

ullas 1

ಉಪಾಧ್ಯಕ್ಷರಾಗಿ ಸುಧಾಕರ ಪೂಂಜಾ ಹೊಸಬೆಟ್ಟು, ಕಾರ್ಯದರ್ಶಿಯಾಗಿ ಸೀತಾರಾಮ ರೈ, ಎಂ.ಅರ್.ಪಿ.ಎಲ್, ಜೊತೆ ಕಾರ್ಯದರ್ಶಿಯಾಗಿ ಜಯರಾಮ ಶೆಟ್ಟಿ ತಡಂಬೈಲ್, ಕೋಶಾಧಿಕಾರಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಸಂಘಟನಾ ಕಾರ್ಯದರ್ಶಿಯಾಗಿ ಗುಣಶೇಖರ ಶೆಟ್ಟಿ ಕಟ್ಲ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗನ್ನಾಥ್ ಶೆಟ್ಟಿ ಬಾಳ, ರತ್ನಾಕರ ಶೆಟ್ಟಿ, ಜಯ ಶೆಟ್ಟಿ ಕಾಟಿಪಳ್ಳ, ವಜ್ರಾಕ್ಷಿ ಪಿ ಶೆಟ್ಟಿ, ಅಂಜನಾ ಎಂ ಶೆಟ್ಟಿ, ಲೀಲಾಧರ ಶೆಟ್ಟಿ ಕಟ್ಲ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಲೋಕಯ್ಯ ಶೆಟ್ಟಿ ಮುಂಚೂರು, ಬಾಲಕೃಷ್ಣ ಶೆಟ್ಟಿ ಕೆಂಚನೂರು ಇವರನ್ನು 2016-18 ರ ಸಾಲಿಗೆ ಅವಿರೋಧ ವಾಗಿ ಅಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ದಿವಾಕರ ಸಾಮನಿ ಚೇಳ್ಯಾರ್ ಗುತ್ತು ಭಾಗವಹಿಸಿದ್ದರು.


Spread the love

Exit mobile version