ಸುರತ್ಕಲ್ : ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ

Spread the love

ಸುರತ್ಕಲ್ : ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ

ಸುರತ್ಕಲ್ : ಎಂ,ಆರ್, ಪಿ,ಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಕುತ್ತೆತ್ತೂರು ಬಾಜಾವಿನಲ್ಲಿ ಸ್ಥಳೀಯರು ಹಂದಿಗೆ ಇಟ್ಟ ಉರುಳಿ ನಲ್ಲಿ ಚಿರತೆ ಸಿಲುಕಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.


Spread the love