ಸೆ. 11; ಶ್ರೀ ಕೃಷ್ಣ ಲೀಲೋತ್ಸವ – ಮಧ್ಯಾಹ್ನ 12.30- 5.30 ಗಂಟೆಯ ವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿಷೇಧ

Spread the love

ಸೆ. 11; ಶ್ರೀ ಕೃಷ್ಣ ಲೀಲೋತ್ಸವ – ಮಧ್ಯಾಹ್ನ 12.30- 5.30 ಗಂಟೆಯ ವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿಷೇಧ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಲೀಲೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ನಡೆಯಲಿದೆ. ಕೋವಿಡ್ ಸಮಸ್ಯೆಯಿಂದಾಗಿ ಜಿಲ್ಲಾಧಿಕಾರಿಯವರ ಆದೇಶದಂತೆ ಮಧ್ಯಾಹ್ನ 12.30 ಸಂಜೆ 5.30 ಗಂಟೆಯವರೆಗೆ ಭಕ್ತಾದಿಗಳಿಗೆ ರಥಬೀದಿಗೆ ಪ್ರವೇಶವಿಲ್ಲ ಅದರ ಬಳಿಕ ಕನಕನ ಕಿಂಡಿಯ ಮೂಲಕ ಭಕ್ತಾದಿಗಳು ದೇವರ ದರ್ಶನ ಪಡೆಯಬಹುದು ಎಂದು ಪರ್ಯಾಯ ಅದಮಾರು ಮಠದ ಪ್ರಕಟಣೆ ತಿಳಿಸಿದೆ.


Spread the love