ಹರೇಕಳ ಹಾಜಬ್ಬ, ತುಳಸಿ ಗೌಡ ಸೇರಿ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ

Spread the love

ಹರೇಕಳ ಹಾಜಬ್ಬ, ತುಳಸಿ ಗೌಡ ಸೇರಿ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆ

ನವದೆಹಲಿ: ಅಕ್ಷರ ಸಂತ ಎಂದೇ ಪ್ರಸಿದ್ಧರಾಗಿರುವ ಹರೇಕಳ ಹಾಜಬ್ಬ, ಹಾಲಕ್ಕಿ‌ ಸಮುದಾಯದ ತುಳಸಿ ಗೌಡ ಸೇರಿದಂತೆ 21 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

71ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

ಹರೇಕಳ ಹಾಜಬ್ಬ ಅವರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು ಸಮಾಜಸೇವೆ (ಶಿಕ್ಷಣ) ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯವರಾದ ತುಳಸಿ ಗೌಡ ಅವರಿಗೆ ಸಮಾಜ ಸೇವೆ (ಪರಿಸರ) ಕ್ಷೇತ್ರದಲ್ಲಿ ಪ್ರಶಸ್ತಿ ಘೋಷಣೆಯಾಗಿದೆ.


Spread the love