Home Mangalorean News Kannada News ಹೋಟೆಲ್ ಪ್ರಕಾಶ್ ಮಾಲಕ ದೇವಾನಂದ ಸುವರ್ಣ ನಿಧನ

ಹೋಟೆಲ್ ಪ್ರಕಾಶ್ ಮಾಲಕ ದೇವಾನಂದ ಸುವರ್ಣ ನಿಧನ

Spread the love

ಹೋಟೆಲ್ ಪ್ರಕಾಶ್ ಮಾಲಕ ದೇವಾನಂದ ಸುವರ್ಣ ನಿಧನ

ಮಂಗಳೂರು:  ಬಾರೆಬೈಲ್ ವ್ಯಾಸನಗರ ನಿವಾಸಿ, ಹಂಪನಕಟ್ಟೆಯ ಹೋಟೆಲ್ ಪ್ರಕಾಶ್ ಮಾಲಕ ದೇವಾನಂದ ಸುವರ್ಣ (73) ನಗರದ ಖಾಸಗಿ ಆಸ್ಪತ್ರೆಯಲ್ಲಿ ಜನವರಿ 3ರಂದು ನಿಧನರಾದರು.

ಅವರು ಪತ್ನಿ, ಯುವ ಜನತಾದಳ ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ.


Spread the love

Exit mobile version