30.5 C
Mangalore
Saturday, April 25, 2026

ಬಜಾಲ್‍ನಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರದ ಜೆ. ಆರ್. ಲೋಬೊರವರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 8 ಲಕ್ಷ ರೂಪಾಯಿ ವೆಚ್ಚದ ಬಜಾಲ್‍ನ ಫೈಸಲ್‍ನಗರದ ಕಾಂಕ್ರಿಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರು...

ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ತಂಬಾಕು ಮಾರಿದರೆ ಅಂಗಡಿ ಲೈಸನ್ಸ್ ರದ್ದುಗೊಳಿಸಲು ಸೂಚನೆ

ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ತಂಬಾಕು ಮಾರಿದರೆ ಅಂಗಡಿ ಲೈಸನ್ಸ್ ರದ್ದುಗೊಳಿಸಲು ಸೂಚನೆ ಮಂಗಳೂರು: ಶಾಲಾ ಕಾಲೇಜುಗಳ 100 ಮೀಟರ್ ಅಂತರದ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆಯನ್ನು...

St. Aloysius Institute of Education Welcomes New Batch of Students 

St. Aloysius Institute of Education Welcomes New Batch of Students   Mangaluru: St. Aloysius B.Ed College, a leading institute of teacher education of the city organized...

ಅಡುಗೆ ಅನಿಲ ಅಭಾವ, ಅನ್ಯರಾಜ್ಯಗಳ ಚುನಾವಣೆ: ಮೀನುಗಾರಿಕೆ, ಕೈಗಾರಿಕೆಗೆ ಕಾರ್ಮಿಕರ ಕೊರತೆ

ಅಡುಗೆ ಅನಿಲ ಅಭಾವ, ಅನ್ಯರಾಜ್ಯಗಳ ಚುನಾವಣೆ: ಮೀನುಗಾರಿಕೆ, ಕೈಗಾರಿಕೆಗೆ ಕಾರ್ಮಿಕರ ಕೊರತೆ ಮಂಗಳೂರು: ಒಂದೆಡೆ ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆ, ಇನ್ನೊಂದೆಡೆ ಅಡುಗೆ ಅನಿಲದ ಕೊರತೆಯಿಂದಾಗಿ ಕರಾವಳಿಯಲ್ಲಿ ಮೀನುಗಾರಿಕೆ...

ಕಡಬ : ತಾಯಿ -ಮಗು ನಾಪತ್ತೆ

ಕಡಬ : ತಾಯಿ -ಮಗು ನಾಪತ್ತೆ ಮಂಗಳೂರು: ಕಡಬ ತಾಲೂಕು ಕೊಯಿಲ ಗ್ರಾಮ ನಿವಾಸಿ ನೇಹಾ(26) ಮತ್ತು ಮಗ ಮಹಮ್ಮದ್ ನಿಹಾಲ್ (3.5) ಎಂಬವರು ಕಾಣೆಯಾಗಿರುವ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ...

Union Govt should promulgate an ordinance to Build Ram Temple – Palimar Swamiji

Union Govt should promulgate an ordinance to Build Ram Temple – Palimar Swamiji Udupi: "Islam is not a religion, it is an imperialist ideology. Moreover,...

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು.ಟಿ. ಖಾದರ್ ಸಲಹೆ

ಪತ್ರಕರ್ತರು ಸತ್ಯದ ಪರವಾಗಿರಬೇಕು: ಸಭಾಧ್ಯಕ್ಷ ಯು.ಟಿ. ಖಾದರ್ ಸಲಹೆ ಬೀದರ : ಪತ್ರಿಕೋದ್ಯಮವು ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿದ್ದು, ಪತ್ರಕರ್ತರ ಪೆನ್ನು ಸದಾಕಾಲ ಸತ್ಯದ ಪರವಾಗಿರಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಅಭಿಪ್ರಾಯಪಟ್ಟರು. ಬೀದರ...

ಲಾಕ್ ಡೌನ್ ಮಧ್ಯೆ ವಿನಾಯ್ತಿ ಘೋಷಿಸಿದ ಕೇಂದ್ರ ಸರ್ಕಾರ

ಲಾಕ್ ಡೌನ್ ಮಧ್ಯೆ ವಿನಾಯ್ತಿ ಘೋಷಿಸಿದ ಕೇಂದ್ರ ಸರ್ಕಾರ ನವದೆಹಲಿ:ಕೇಂದ್ರ ಸರ್ಕಾರ ಕಳೆದ ತಿಂಗಳು 25ರಂದು ಲಾಕ್ ಡೌನ್ ಘೋಷಣೆಯಾದ ಒಂದು ತಿಂಗಳ ಬಳಿಕ ಹೊಸ ವಿನಾಯ್ತಿ ಘೋಷಿಸಿ ಕಳೆದ ರಾತ್ರಿ ಆದೇಶ ಹೊರಡಿಸಿದೆ. ಎರಡನೇ...

2 Men Who Ended Up Working as Shepards in Gulf Returning Home

2 Men Who Ended Up Working as Shepards in Gulf Returning Home Mangaluru: Before they left their respective hometowns, Damodar Shettigar, 31, from Gandhinagar at...

ಕಡಂಬಿಲಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ

ಬೆಳ್ತಂಗಡಿ: ಉಜಿರೆಯ ಕಡಂಬಿಲದ ಧರ್ಣಪ್ಪ ಗೌಡರ ಹರ್ಷನಿಕೇತನ ನಿವಾಸದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ, ಹಾಸನ ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ...

Members Login

Obituary

Congratulations