ಅನವುಗುಂಡಿಯಲ್ಲಿ ಪತ್ನಿ, ಅತ್ತೆಗೆ ಚೂರಿಯಿಂದ ಇರಿತ : ಪರಾರಿಯಾಗಿದ್ದ ಆರೋಪಿ ಪೊಲೀಸರ ವಶಕ್ಕೆ

ಅನವುಗುಂಡಿಯಲ್ಲಿ ಪತ್ನಿ, ಅತ್ತೆಗೆ ಚೂರಿಯಿಂದ ಇರಿತ : ಪರಾರಿಯಾಗಿದ್ದ ಆರೋಪಿ ಪೊಲೀಸರ ವಶಕ್ಕೆ ಮಂಗಳೂರು: ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದ್ದು...

ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ ಮಂಗಳೂರು: ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್‌ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ...

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರು ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ಶನಿವಾರ ರಾತ್ರಿ...

ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯ ವ್ಹಾಳೊ-18’ ಕೊಂಕಣಿ ಕವಿಗೋಷ್ಠಿ

ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯ ವ್ಹಾಳೊ-18’ ಕೊಂಕಣಿ ಕವಿಗೋಷ್ಠಿ ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯ ವ್ಹಾಳೊ-18’ ಕೊಂಕಣಿ ಕವಿಗೋಷ್ಠಿಯನ್ನು ಸೆ.5ರಂದು ಅಕಾಡೆಮಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ...

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲೇಜು ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಶನಿವಾರ ಅಪರಾಹ್ನ ನಡೆದಿದೆ. ಆರ್ಯಾಪು ಗ್ರಾಮದ ಕುಂಜೂರುಪಂಜ...

ದೇಶದ ಶಿಲ್ಪಿಗಳನ್ನು ತಯಾರಿಸುವ ಶಕ್ತಿ ಶಿಕ್ಷಕರಲ್ಲಿದೆ : ಸಚಿವ ಯು.ಟಿ.ಖಾದರ್

ದೇಶದ ಶಿಲ್ಪಿಗಳನ್ನು ತಯಾರಿಸುವ ಶಕ್ತಿ ಶಿಕ್ಷಕರಲ್ಲಿದೆ : ಸಚಿವ ಯು.ಟಿ.ಖಾದರ್ ಮಂಗಳೂರು : ಯಾವುದೇ ವ್ಯಕ್ತಿ ಉನ್ನತ ಸ್ಥಾನಕ್ಕೇರುವಲ್ಲಿ ಹೆತ್ತವರು ಹೇಗೆ ಕಾರಣಕರ್ತರೋ ಶಿಕ್ಷಕರ ಪಾತ್ರ ಕೂಡ ಬಹಳಷ್ಟು ದೊಡ್ಡದು. ದೇಶದ ಶಿಲ್ಪಿಗಳನ್ನು ತಯಾರಿಸುವ...

ಮೈಸೂರಿಗೆ ರೈಲ್ವೇ ವಿಭಾಗ ನೀಡುವುದಕ್ಕೆ ತೀವ್ರ ವಿರೋಧ: ಪಿ.ವಿ. ಮೋಹನ್

ಮೈಸೂರಿಗೆ ರೈಲ್ವೇ ವಿಭಾಗ ನೀಡುವುದಕ್ಕೆ ತೀವ್ರ ವಿರೋಧ: ಪಿ.ವಿ. ಮೋಹನ್ ಮಂಗಳೂರು: ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ಆಡಳಿತಾತ್ಮಕವಾಗಿ ಬೇರ್ಪಡಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಮಂಗಳೂರಿಗೆ ಸಿಗಬೇಕಿದ್ದ ಪ್ರತ್ಯೇಕ ರೈಲ್ವೇ ವಿಭಾಗವನ್ನು ಮೈಸೂರಿಗೆ ನೀಡಿರುವುದನ್ನು ಯಾವುದೇ ಕಾರಣಕ್ಕೂ...

ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ ; ಹೃದಯಾಘಾತದಿಂದ ಮೃತ್ಯು 

ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ ; ಹೃದಯಾಘಾತದಿಂದ ಮೃತ್ಯು  ಮಂಗಳೂರು: ಅಷ್ಟಮಿ ಪ್ರಯುಕ್ತ ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಲೇ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು...

ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ

ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ ಕುಂದಾಪುರ: ವಂದೇ ಮಾತರಂ ಗೀತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ನಿಲುವನ್ನು ಸ್ಪಷ್ಟ ಪಡಿಸಿದೆ. ಈ ವಿಚಾರದಲ್ಲಿ ಬಿಜೆಪಿ...

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಆರೋಪ; ಇಬ್ಬರ ಬಂಧನ ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಠಾಣಾ...

Members Login

Obituary

Congratulations