ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ  ಘೋಷಣೆ

ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ  ಘೋಷಣೆ ಉಡುಪಿ: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ...

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು...

ಯುವತಿಯರ ಮೇಲೆ ಹಲ್ಲೆಆರೋಪ – 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಯುವತಿಯರ ಮೇಲೆ ಹಲ್ಲೆಆರೋಪ – 9 ಮಂದಿ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು ಉಪ್ಪಿನಂಗಡಿ: ಕಾರನ್ನು ಅಕ್ರಮವಾಗಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ...

ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ; ಓರ್ವ ಆರೋಪಿ ಬಂಧನ

ಬಂಟ್ವಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ; ಓರ್ವ ಆರೋಪಿ ಬಂಧನ ಬಂಟ್ವಾಳ: ಹಾಸನದಿಂದ ಮಂಗಳೂರಿಗೆ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ...

ಮಂಗಳೂರು: ಕೆಎಫ್‌ಸಿಗೆ ದಾಳಿ; 7-8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆ!

ಮಂಗಳೂರು: ಕೆಎಫ್‌ಸಿಗೆ ದಾಳಿ; 7-8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆ ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು...

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ, ದೇಶ ನಿರ್ಮಾಣಕ್ಕೆ ಕೈಜೋಡಿಸೋಣ: ದರ್ಶನ್ ಎಚ್.ವಿ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ, ದೇಶ ನಿರ್ಮಾಣಕ್ಕೆ ಕೈಜೋಡಿಸೋಣ: ದರ್ಶನ್ ಎಚ್.ವಿ. ಮಂಗಳೂರು: ದೇಶವು 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿಯೂ ಶನಿವಾರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ...

ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ; ಹಿಂದಿನವರ ತ್ಯಾಗ ನೆನಪಿರಲಿ: ಸಚಿವ ಖಾದರ್

ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ; ಹಿಂದಿನವರ ತ್ಯಾಗ ನೆನಪಿರಲಿ: ಸಚಿವ ಖಾದರ್ ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಹಿಂದಿನ ಪೀಳಿಗೆ ತಮ್ಮ ಜೀವನವನ್ನೇ ತ್ಯಾಗ ಮಾಡಿ ಇತಿಹಾಸ ಸೃಷ್ಟಿಸಿದೆ. ಭಾರತವನ್ನು ವಿಶ್ವದ ಉನ್ನತ ಸ್ಥಾನಕ್ಕೇರಿಸಲು ಇಂದಿನ ಪೀಳಿಗೆ...

ಜಮೀರ್ ಅಹ್ಮದ್ ಖಾನ್ ಅವರ ನಿರ್ಧಾರವನ್ನು ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ – ಸಚಿವ ರಿಜ್ವಾನ್ ಅರ್ಷದ್

ಜಮೀರ್ ಅಹ್ಮದ್ ಖಾನ್ ಅವರ ನಿರ್ಧಾರವನ್ನು ಟೀಕಿಸುವ ನೈತಿಕತೆ ಬಿಜೆಪಿಗೆ ಇಲ್ಲ – ಸಚಿವ ರಿಜ್ವಾನ್ ಅರ್ಷದ್ ಉಡುಪಿ: ಧ್ವಜಾರೋಹಣ ಮಾಡದಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಿರ್ಧಾರವನ್ನು ಬಿಜೆಪಿ ಟೀಕಿಸಿರುವ ವಿಚಾರಕ್ಕೆ...

ಮುದರಂಗಡಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮುದರಂಗಡಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ...

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ ಉಡುಪಿ: ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ,...

Members Login

Obituary

Congratulations