26.2 C
Mangalore
Saturday, July 25, 2026

ಮನಪಾ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ನೇಮಕ

ಮನಪಾ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ನೇಮಕ ಮಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ನೂತನ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ...

ನೀಟ್ ಪ್ರತಿಭಟನೆ ಕುರಿತು ಅವಹೇಳನಕಾರಿ, ಧಾರ್ಮಿಕ ಪ್ರಚೋದನೆ ಬರಹ: ಆರೋಪಿ ಬಂಧನ

ನೀಟ್ ಪ್ರತಿಭಟನೆ ಕುರಿತು ಅವಹೇಳನಕಾರಿ, ಧಾರ್ಮಿಕ ಪ್ರಚೋದನೆ ಬರಹ: ಆರೋಪಿ ಬಂಧನ ವಿಟ್ಲ: ನೀಟ್ (NEET) ಪ್ರತಿಭಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಮೂಡಿಸುವ ಉದ್ದೇಶದಿಂದ ಅವಹೇಳನಕಾರಿ ಬರಹವನ್ನು...

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ ಹೋರಾಟಕ್ಕಿಳಿದ ವಿದ್ಯಾರ್ಥಿಗಳ ಮೇಲೆ ದೆಹಲಿಯಲ್ಲಿ ನಡೆದ ಕ್ರೌರ್ಯವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್...

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ - ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ: ಸಚಿವ ಕೆ.ಜೆ. ಜಾರ್ಜ್ - ಐಐಟಿಎಂ–2026ರಲ್ಲಿ ದೇಶ-ವಿದೇಶದ ಹೂಡಿಕೆದಾರರಿಗೆ ಆಹ್ವಾನ - 850ಕ್ಕೂ ಹೆಚ್ಚು ಪ್ರವಾಸೋದ್ಯಮ ಪ್ರತಿನಿಧಿಗಳು, 16 ರಾಜ್ಯಗಳು...

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಡಬ ಮೂಲದ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಸುಳ್ಯ...

ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ

ಅಪಘಾತ ಸಂತ್ರಸ್ತರಿಗೆ ಪಿ.ಎಂ ರಾಹತ್ ಯೋಜನೆ ಆಸರೆ- ಡಿ.ಹೆಚ್.ಒ ಮಂಗಳೂರು:  ಬದಲಾಗುವ ಆಧುನಿಕ ಜೀವನ ಶೈಲಿಯಲ್ಲಿ ರಸ್ತೆ ಅಪಘಾತಗಳು ದಿನೆದಿನೇ ಹೆಚ್ಚಾಗುತ್ತಿದ್ದು, ವಾಹನಗಳ ಸಂಖ್ಯೆ, ವೇಗದ ವಾಹನ ಚಾಲನೆ, ಯಾಂತ್ರಿಕ ಸರವೇಗದ ಜೀವನದಿಂದಾಗಿ, ಸಾವು...

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ...

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಕನಿಷ್ಠ ಮಾಸಿಕ ವೇತನವನ್ನು ₹25,000ಕ್ಕೆ...

ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ

ನೀಟ್ ಪರೀಕ್ಷೆ ಅಕ್ರಮ: ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ : ಪ್ರಶಾಂತ್ ಜತ್ತನ್ನ ಉಡುಪಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ...

ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಮೇಲಿನ ದೌರ್ಜನ್ಯ ಖಂಡನೀಯ: ರಮಾನಾಥ ರೈ

ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಮೇಲಿನ ದೌರ್ಜನ್ಯ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮವನ್ನು ಪ್ರಶ್ನಿಸುವ ಹಕ್ಕು ವಿಪಕ್ಷಕ್ಕಿದೆ. ವಿದ್ಯಾರ್ಥಿಗಳ ಬೇಡಿಕೆ ವಿಪಕ್ಷದ ಬೇಡಿಕೆಯೂ ಆಗಿದ್ದು, ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಹಾಗೂ ರಾಹುಲ್...

ಬೈಕಿಗೆ ಡಿಕ್ಕಿಯಾದ ಆಟೋ ರಿಕ್ಷಾ : ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ

ಬೈಕಿಗೆ ಡಿಕ್ಕಿಯಾದ ಆಟೋ ರಿಕ್ಷಾ : ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ...

Members Login

Obituary

Congratulations