ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ
ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ
ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಯತ್ನಿಸಿದ್ದ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿ...
ಅನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಾಟ: ಟ್ರೇಲರ್ ಚಾಲಕ ಸೇರಿ ಮೂವರ ವಿರುದ್ಧ ಪ್ರಕರಣ
ಅನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಾಟ: ಟ್ರೇಲರ್ ಚಾಲಕ ಸೇರಿ ಮೂವರ ವಿರುದ್ಧ ಪ್ರಕರಣ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಡಿಕ್ಸಿ ಕ್ರಾಸ್ ಸಮೀಪ ಬೃಹತ್ ಗಾತ್ರದ ಟ್ರೇಲರ್ ವಾಹನ ರಸ್ತೆ ಬದಿಯ...
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ಯುವತಿಗೆ ಚೂರಿ ಇರಿತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಯುವಕನೊಬ್ಬ ಚೂರಿಯಿಂದ ದಾಳಿ...
ಮಂಗಳೂರು | ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ : ಸಚಿವ ಯು.ಟಿ. ಖಾದರ್
ಮಂಗಳೂರು | ವಿಪತ್ತು ನಿರ್ವಹಣೆಗೆ ಅನುದಾನದ ಕೊರತೆ ಇಲ್ಲ : ಸಚಿವ ಯು.ಟಿ. ಖಾದರ್
ಮಂಗಳೂರು: ಪ್ರಕೃತಿ ವಿಕೋಪವನ್ನು ಎದುರಿಸಲು ಸರಕಾರ ಬೇಕಾದಷ್ಟು ಅನುದಾನವನ್ನು ನೀಡಿದೆ. ಅನುದಾನದ ಕೊರತೆ ಇಲ್ಲ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು...
ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ
ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ...
ಪಡುಬಿದ್ರಿ ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ
ಪಡುಬಿದ್ರಿ ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ
ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ...
ಮನಪಾ ವ್ಯಾಪ್ತಿಯ ಸಮಗ್ರ ಒಳಚರಂಡಿ ಯೋಜನೆ; ಕಾಲಮಿತಿಯ ಕಾರ್ಯಯೋಜನೆ ಸಿದ್ಧಪಡಿಸಲು ಸಮಿತಿ ಶಿಫಾರಸು: ಐವನ್ ಡಿಸೋಜ
ಮನಪಾ ವ್ಯಾಪ್ತಿಯ ಸಮಗ್ರ ಒಳಚರಂಡಿ ಯೋಜನೆ; ಕಾಲಮಿತಿಯ ಕಾರ್ಯಯೋಜನೆ ಸಿದ್ಧಪಡಿಸಲು ಸಮಿತಿ ಶಿಫಾರಸು: ಐವನ್ ಡಿಸೋಜ
ಮಂಗಳೂರು: ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ತೀವ್ರವಾಗಿ ಹದಗೆಟ್ಟಿರುವ ಒಳಚರಂಡಿ ವ್ಯವಸ್ಥೆ ಕುರಿತಂತೆ ಸಾರ್ವಜನಿಕ ಉದ್ಯಮಗಳ ಸಮಿತಿಯು ಸಮಗ್ರ...
ಮಣಿಪಾಲದ ಶಾಲಾ ಬಸ್ ಅಪಘಾತ ಪ್ರಕರಣಕ್ಕೆ ಮಹತ್ವದ ತಿರುವು; ಸುಳ್ಳು ದೂರು ನೀಡಿದ್ದ ಬಸ್ ಕಂಡಕ್ಟರ್ ಬಂಧನ
ಮಣಿಪಾಲದ ಶಾಲಾ ಬಸ್ ಅಪಘಾತ ಪ್ರಕರಣಕ್ಕೆ ಮಹತ್ವದ ತಿರುವು; ಸುಳ್ಳು ದೂರು ನೀಡಿದ್ದ ಬಸ್ ಕಂಡಕ್ಟರ್ ಬಂಧನ
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಬಸ್ ಅಪಘಾತ ಪ್ರಕರಣದ ತನಿಖೆಗೆ ಮಹತ್ವದ ತಿರುವು...
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
ಲೈಂಗಿಕ ಕಿರುಕುಳ ತಡೆಗಟ್ಟಲು ಕಚೇರಿಗಳಲ್ಲಿ ಪೋಶ್ ಸಮಿತಿ ರಚಿಸಲು ತಹಶೀಲ್ದಾರ್ ಸೂಚನೆ
ಮಂಗಳೂರು: ಶಾಲಾ-ಕಾಲೇಜು, ಪಂಚಾಯತ್, ಆರೋಗ್ಯ ಕೇಂದ್ರ ಇನ್ನಿತರ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಿ, ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ...
ಎಮ್ ಆರ್ ಪಿ ಎಲ್ ವತಿಯಿಂದ ಸ್ವಚ್ಚತಾ ಪಕ್ವಾಡ
ಎಮ್ ಆರ್ ಪಿ ಎಲ್ ವತಿಯಿಂದ ಸ್ವಚ್ಚತಾ ಪಕ್ವಾಡ
ಮಂಗಳೂರು: ಸ್ವಚ್ಚತೆ ಎಂಬುವುದು ನಮ್ಮಿಂದಲೇ ಪ್ರಾರಂಭವಾಗಬೇಕು ಈ ಮೂಲಕ ಗ್ರಾಮ ರಾಜ್ಯ ದೇಶ ಸ್ವಚ್ಚತೆಯಿಂದಿರಲು ಸಾದ್ಯ ಎಂದು ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ವಿಭಾಗದ ಜನರಲ್ ಮ್ಯಾನೇಜರ್...



























