ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿ, ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ...
ಸೋನಂ ವಾಂಗ್ಚುಕ್- ಸಿಜೆಪಿ ಹೋರಾಟಕ್ಕೆ ಬೆಂಬಲಿಸಿ ನಿವೃತ್ತ ಪತ್ರಕರ್ತನಿಂದ 48 ಗಂಟೆಗಳ ಉಪವಾಸ
ಸೋನಂ ವಾಂಗ್ಚುಕ್- ಸಿಜೆಪಿ ಹೋರಾಟಕ್ಕೆ ಬೆಂಬಲಿಸಿ ನಿವೃತ್ತ ಪತ್ರಕರ್ತನಿಂದ 48 ಗಂಟೆಗಳ ಉಪವಾಸ
ಮಂಗಳೂರು: ನಿವೃತ್ತ ಪತ್ರಕರ್ತ ಹಾಗೂ ಶೈಕ್ಷಣಿಕ ಕಾರ್ಯಕರ್ತರಾಗಿರುವ ಶ್ರೀನಿವಾಸನ್ ನಂದಗೋಪಾಲ್ ಅವರು, ಹೊಸದಿಲ್ಲಿಯಲ್ಲಿ ಸಿಜೆಪಿಯಿಂದ ನಡೆಯ್ತಿರುವ ಪ್ರತಿಭಟನೆ ಹಾಗೂ ಸಾಮಾಜಿಕ...
ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ
ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ
CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ...
ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ
ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ
ಮಂಗಳೂರು: ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ...
ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಮತ್ತು...
ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗೆ ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನ
ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ...
ವಿದ್ಯಾರ್ಥಿಗಳ ಹಾಗೂ ಯುವ ಜನತೆ ವಿರೋಧಿ ಬಿಜೆಪಿ ಪಕ್ಷ: ಕೆ. ವಿಕಾಸ್ ಹೆಗ್ಡೆ ಆಕ್ರೋಶ
ವಿದ್ಯಾರ್ಥಿಗಳ ಹಾಗೂ ಯುವ ಜನತೆ ವಿರೋಧಿ ಬಿಜೆಪಿ ಪಕ್ಷ: ಕೆ. ವಿಕಾಸ್ ಹೆಗ್ಡೆ ಆಕ್ರೋಶ
ದೇಶದ ರಾಜಧಾನಿಯಲ್ಲಿ ನ್ಯಾಯಕ್ಕಾಗಿ ನ್ಯಾಯಯುತ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವ ಜನತೆಯನ್ನು ಅತ್ಯಂತ ಅಮಾನುಷವಾಗಿ ನಡೆಸಿಕೊಳ್ಳುತ್ತಿರುವ ಬಿಜೆಪಿ...
ದೆಹಲಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ
ದೆಹಲಿ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ
ನವದೆಹಲಿ ಜಂತರ್ ಮಂತರ್ನಿಂದ ಸಂಸತ್ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ...
ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ತಕ್ಷಣ ಸ್ಪಂದಿಸಲಿ : ಜೆಪಿ ಹೆಗ್ಡೆ
ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಸರ್ಕಾರ ತಕ್ಷಣ ಸ್ಪಂದಿಸಲಿ : ಜೆಪಿ ಹೆಗ್ಡೆ
ಉಡುಪಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವುದು ಹಾಗೂ ಲಡಾಖ್...
ಮಂಗಳೂರು| ಬಿ.ಸಿ.ರೋಡಿನಲ್ಲಿ ಯುವತಿಯನ್ನು ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಯಾಗಲಿ : ಎಸ್. ಅಪ್ಪಿ
ಮಂಗಳೂರು| ಬಿ.ಸಿ.ರೋಡಿನಲ್ಲಿ ಯುವತಿಯನ್ನು ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆಯಾಗಲಿ : ಎಸ್. ಅಪ್ಪಿ
ಮಂಗಳೂರು : ಬಿ.ಸಿ.ರೋಡಿನ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದಲ್ಲಿ ಯುವತಿಯನ್ನು ಹತ್ಯೆಗೈದ ಘಟನೆಯನ್ನು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡಿಸುತ್ತದೆ. ಪ್ರಕರಣದ...
ಕಾರ್ಮಿಕನ ಶವ ಬಾವಿಯಲ್ಲಿ ಪತ್ತೆ ಪ್ರಕರಣ – ಸಹೋದರನ ಬಂಧನ
ಕಾರ್ಮಿಕನ ಶವ ಬಾವಿಯಲ್ಲಿ ಪತ್ತೆ ಪ್ರಕರಣ - ಸಹೋದರನ ಬಂಧನ
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟುವಿನ ಕೃಷ್ಣಾಪುರ ಮಠದ ಸಮೀಪದ ಬಾವಿಯಲ್ಲಿ 20 ವರ್ಷದ ಕಾರ್ಮಿಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ....




























