25.4 C
Mangalore
Friday, June 5, 2026

ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮೂಡುಬಿದಿರೆ : ನಾಲ್ಕನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು ಮೂಡುಬಿದಿರೆ: ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ. ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ...

ಕನ್ನಡ ಕಲಿಕೆ ಹಾಗೂ ಕತಾರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ...

ಕನ್ನಡ ಕಲಿಕೆ ಹಾಗೂ ಕತಾರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಕರ್ನಾಟಕ ಸಂಘದ ನೂತನ ಸಮಿತಿಗೆ ರಾಯಭಾರಿ ವಿಪುಲ್ ಕರೆ ದೋಹಾ: ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಪೂಜಾರಿ ಬೀಜಾಡಿ ಅವರನ್ನು ಪರಿಗಣಿಸಲು ಆಗ್ರಹ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಪೂಜಾರಿ ಬೀಜಾಡಿ ಅವರನ್ನು ಪರಿಗಣಿಸಲು ಆಗ್ರಹ ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಿಲ್ಲವ ಸಮುದಾಯದ ಹಿರಿಯ ನಾಯಕ ಅಶೋಕ್ ಪೂಜಾರಿ ಬೀಜಾಡಿ ಅವರನ್ನು...

ಪಶ್ಚಿಮ ಬಂಗಾಳದ ಮೂಲದ ಮಹಿಳೆ ನಾಪತ್ತೆ : ಪತ್ತೆಗೆ ಮನವಿ

ಪಶ್ಚಿಮ ಬಂಗಾಳದ ಮೂಲದ ಮಹಿಳೆ ನಾಪತ್ತೆ ಪತ್ತೆಗೆ ಮನವಿ ಮಂಗಳೂರು: ಪಶ್ಚಿಮ ಬಂಗಾಳದ ಮೂಲದ ಹಸೀನಾ ಖತೂನ್ (21) ಎಂಬವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 29 ರಂದು...

ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಸೂಚನೆ

ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಸೂಚನೆ ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು...

ಕುಂದಾಪುರ – ಹೊಸಂಗಡಿ ನಡುವೆ ಹೆಚ್ಚುವರಿ ಸರ್ಕಾರಿ ಬಸ್ ಸೇವೆಗೆ ಕೆ. ವಿಕಾಸ್ ಹೆಗ್ಡೆ ಆಗ್ರಹ

ಕುಂದಾಪುರ – ಹೊಸಂಗಡಿ ನಡುವೆ ಹೆಚ್ಚುವರಿ ಸರ್ಕಾರಿ ಬಸ್ ಸೇವೆಗೆ ಕೆ. ವಿಕಾಸ್ ಹೆಗ್ಡೆ ಆಗ್ರಹ ಕುಂದಾಫುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದವರು ಕುಂದಾಪುರದಿಂದ ಹೊಸಂಗಡಿ ತನಕ ಹೆಚ್ಚುವರಿ ಬಸ್ಸುಗಳನ್ನು ಓಡಿಸುವಂತೆ...

ಮತದಾರರ ಪಟ್ಟಿಯ (SIR) ವಿಶೇಷ ಸಮಗ್ರ ಪರಿಷ್ಕರಣೆಗೆ ದಕ್ಷಿಣ ಕನ್ನಡ ಸಜ್ಜು:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ...

ಮತದಾರರ ಪಟ್ಟಿಯ (SIR) ವಿಶೇಷ ಸಮಗ್ರ ಪರಿಷ್ಕರಣೆಗೆ ದಕ್ಷಿಣ ಕನ್ನಡ ಸಜ್ಜು:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ಮಂಗಳೂರು: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ...

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹2.50 ಲಕ್ಷ ಮೌಲ್ಯದ ಚಿನ್ನಾಭರಣ ವಶ ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಪ್ರದೇಶದ ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ...

ಕುಂದಾಪುರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ

ಕುಂದಾಪುರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಕುಂದಾಪುರ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದ ನೇರ...

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‌ಪಾಲ್ ಎ. ಸುವರ್ಣ

ಮಹಾಲಕ್ಷ್ಮೀ ಕೋ-ಓಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ :  ಯಶ್‌ಪಾಲ್ ಎ. ಸುವರ್ಣ ಮಹಾಲಕ್ಮೀ ಕೋ-ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರಾಕ್ಕೆ ಅರ್ಜಿ ಆಹ್ವಾನಿಸಲಾಗಿದೆ...

Members Login

Obituary

Congratulations