ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ

ಮಂಗಳೂರಿನ ನಾಗರಿಕ ಸೌಲಭ್ಯಕ್ಕೆ ರೋಹನ್ ಕಾರ್ಪೊರೇಶನ್ ಕೊಡುಗೆ: ನೂತನ ಬಸ್ ತಂಗುದಾಣ ಉದ್ಘಾಟನೆ ಮಂಗಳೂರು: ಮಂಗಳೂರಿನ ಕಪಿತಾನಿಯೊದಲ್ಲಿ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಿರ್ಮಿಸಲಾದ ನೂತನ ‘ರೋಹನ್ ಸ್ಕ್ವೇರ್’ ಬಸ್ ತಂಗುದಾಣ...

 ಸಜಿಪ ಮೂಡ : ಆಟೋ ರಿಕ್ಷಾ -ಬೈಕ್ ಢಿಕ್ಕಿ ; ಸವಾರ ಮೃತ್ಯು

 ಸಜಿಪ ಮೂಡ : ಆಟೋ ರಿಕ್ಷಾ -ಬೈಕ್ ಢಿಕ್ಕಿ ; ಸವಾರ ಮೃತ್ಯು ಬಂಟ್ವಾಳ : ಆಟೋ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ...

ಮಂಗಳೂರು: ಚಾಕುವಿನಿಂದ ಇರಿದು ಅಣ್ಣನ ಕೊಲೆ: ಆರೋಪಿ ತಮ್ಮನ ಬಂಧನ

ಮಂಗಳೂರು: ಚಾಕುವಿನಿಂದ ಇರಿದು ಅಣ್ಣನ ಕೊಲೆ: ಆರೋಪಿ ತಮ್ಮನ ಬಂಧನ ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿ, ಅಣ್ಣನನ್ನು ತಮ್ಮ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ...

ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ

ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ ಕಾರ್ಕಳ: ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿಯ ಬಂಧನ 2013ರ ದರೋಡೆ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರಿಂದ ಬಂಧನ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರಂಟ್ ಆರೋಪಿಯನ್ನು...

ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ: ಪೊಲೀಸ್ ಪಥಸಂಚಲನ

ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ: ಪೊಲೀಸ್ ಪಥಸಂಚಲನ ಬಂದೋಬಸ್ತ್‌ಗೆ 1 ಹೆಚ್ಚುವರಿ ಎಸ್ಪಿ ಸೇರಿ 174 ಪೊಲೀಸ್ ಸಿಬ್ಬಂದಿ; ಕೆಎಸ್‌ಆರ್‌ಪಿ, ಎಸ್‌ಎಎಫ್ ಹಾಗೂ ಡಿಎಆರ್ ತುಕಡಿಗಳ ನಿಯೋಜನೆ ಪುತ್ತೂರು: ಆಗಸ್ಟ್ 31, 2026ರಂದು...

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ...

ಗುರು ಸಂದೇಶ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಸಚಿವ ಯು.ಟಿ. ಖಾದರ್ ಚಾಲನೆ

ಗುರು ಸಂದೇಶ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಸಚಿವ ಯು.ಟಿ. ಖಾದರ್ ಚಾಲನೆ ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ...

ಮುಲ್ಕಿ ಬ್ಲಾಕ್ ಕೆಪಿಸಿಸಿ ಸಂಯೋಜಕರಾಗಿ ಹಬೀಬ್ ಆಲಿ ನೇಮಕ

ಮುಲ್ಕಿ ಬ್ಲಾಕ್ ಕೆಪಿಸಿಸಿ ಸಂಯೋಜಕರಾಗಿ ಹಬೀಬ್ ಆಲಿ ನೇಮಕ ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ವಿಭಾಗ ದ ಪ್ರಧಾನ ಕಾರ್ಯದರ್ಶಿಯಾದ ಹಬೀಬ್ ಅಲಿ ಖಾದರ್ ಇವರನ್ನು ಕೆಪಿಸಿಸಿ...

ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ: ಹರೀಶ್ ಕುಮಾರ್

ಮೆಸ್ಕಾಂನಲ್ಲಿ 390 ಪವರ್‌ಮೇನ್ ಗಳ ನೇಮಕ: ಹರೀಶ್ ಕುಮಾರ್ ಮಂಗಳೂರು: ಮೆಸ್ಕಾಂನಲ್ಲಿ ಖಾಲಿ ಇರುವ ಪವರ್‌ಮೇನ್ ಹುದ್ದೆಗಳ ಭರ್ತಿ ಮಾಡಲು 430 ಹುದ್ದೆಗಳಿಗೆ ನೋಟಿಫಿಕೇಶನ್ ಆಗಿತ್ತು. ಈ ಪೈಕಿ 395 ಮಂದಿಯ ನೇಮಕವಾಗಿದ್ದು, ಅವರಿಗೆ...

Members Login

Obituary

Congratulations