27.5 C
Mangalore
Friday, November 21, 2025

Astronaut Shubhanshu Shukla’s B’luru traffic jibe reignites debate on city chaos

Astronaut Shubhanshu Shukla’s B'luru traffic jibe reignites debate on city chaos Bengaluru: Amid ongoing discussions over Bengaluru’s notorious traffic congestion and deteriorating road infrastructure, the...

ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ, ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ಹಿಂದೂ ಭಾವನೆಗೆ ಧಕ್ಕೆ ತಂದಿದೆ ; ಶಾಸಕ ವೈ...

ಯಕ್ಷಗಾನಕ್ಕೆ ಅದರದ್ದೇ ಆದ ಮಹತ್ವವಿದೆ, ಪುರುಷೋತ್ತಮ ಬಿಳಿಮಲೆಯವರ ಹೇಳಿಕೆ ಹಿಂದೂ ಭಾವನೆಗೆ ಧಕ್ಕೆ ತಂದಿದೆ ; ಶಾಸಕ ವೈ ಭರತ್ ಶೆಟ್ಟಿ ಹಿಂದೂ ಸಂಪ್ರದಾಯಯ ಆಚಾರ , ವಿಚಾರಗಳಿಗೆ ದಕ್ಕೆ ತರುವ ಕೆಲಸ ಕರ್ನಾಟಕದ...

ನಂದಿನಿ ನದಿ ಅತಿಕ್ರಮಣದ ವಿರುದ್ಧ ಅಧಿಕಾರಿಗಳ ನಿರ್ಲಕ್ಷ್ಯ : ಉಪ ಲೋಕಾಯುಕ್ತ ಎಚ್ಚರಿಕೆ

ನಂದಿನಿ ನದಿ ಅತಿಕ್ರಮಣದ ವಿರುದ್ಧ ಅಧಿಕಾರಿಗಳ ನಿರ್ಲಕ್ಷ್ಯ : ಉಪ ಲೋಕಾಯುಕ್ತ ಎಚ್ಚರಿಕೆ ಮಂಗಳೂರು: ಸುರತ್ಕಲ್ ಸಮೀಪದ ಮುಕ್ಕ ಮತ್ತು ಖಂಡಿಗೆ ಬಳಿ ನಂದಿನಿ ನದಿಯ ಅತಿಕ್ರಮಣ ಮತ್ತು ಕಲುಷಿತ ನೀರು ಸೇರ್ಪಡೆಗೆ ಸಂಬಂಧಿಸಿದಂತೆ...

ಲಕ್ಕಿ ಕ್ಕೀಂ ಗೊಂದಲ: ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ

ಲಕ್ಕಿ ಕ್ಕೀಂ ಗೊಂದಲ: ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು...

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು – ಭರತ್ ಮುಂಡೋಡಿ

ದ.ಕ. ದಲ್ಲಿ ಶೇ. 95 ರಷ್ಟು ಗ್ಯಾರಂಟಿ ಫಲಾನುಭವಿಗಳು - ಭರತ್ ಮುಂಡೋಡಿ ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ...

ಮಾನಸಿಕ ಖಿನ್ನತೆ, ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಜೀವಾಂತ್ಯಗೊಳಿಸಿದ ಕಡಬದ ಯುವಕ!

ಮಾನಸಿಕ ಖಿನ್ನತೆ, ತಾಯಿಯನ್ನು ಕಾಲೇಜಿಗೆ ಬಿಟ್ಟು ಬಂದು ಜೀವಾಂತ್ಯಗೊಳಿಸಿದ ಕಡಬದ ಯುವಕ!  ಕಡಬ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಜೀವಾಂತ್ಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಸಂಭವಿಸಿದೆ. ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ...

ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವಾ ನಿಧನ

ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲ ಫಾ. ಸ್ವೀಬರ್ಟ್ ಡಿಸಿಲ್ವಾ ನಿಧನ ಮಂಗಳೂರು: ಸೇಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾ. ಸ್ವೀಬರ್ಟ್ ಡಿಸಿಲ್ವಾ ಎಸ್ಜೆ (68) ಅವರು ಹೃದಯಾಘಾತದಿಂದ ಗುರುವಾರ ನಿಧನ...

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ: ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ: ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಬೆಳ್ತಂಗಡಿ: ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ...

ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ಮೂವರಿಗೆ ಜೈಲು ಶಿಕ್ಷೆ

ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ಮೂವರಿಗೆ ಜೈಲು ಶಿಕ್ಷೆ ಬೆಳ್ತಂಗಡಿ:  ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾದಕವಸ್ತು ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ...

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ

ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ; 14 ಗ್ರಾಂ ಮಾದಕ ವಸ್ತು ವಶ ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು...

Members Login

Obituary

Congratulations