32.5 C
Mangalore
Sunday, May 31, 2026

ಮೇ 31ರಂದು ಸುಮನಸಾ ರಜತ ಮಹೋತ್ಸವಕ್ಕೆ ಚಾಲನೆ

ಮೇ 31ರಂದು ಸುಮನಸಾ ರಜತ ಮಹೋತ್ಸವಕ್ಕೆ ಚಾಲನೆ ಉಡುಪಿ: ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25 ವರ್ಷಗಳಿಂದ ಗುರುತಿಸಿಕೊಂಡಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ...

ವರಾಹಿ ಮೂಲ ಯೋಜನೆ ಹಳ್ಳ ಹಿಡಿಯಲು ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣ : ಕೆ ವಿಕಾಸ್ ಹೆಗ್ಡೆ

ವರಾಹಿ ಮೂಲ ಯೋಜನೆ ಹಳ್ಳ ಹಿಡಿಯಲು ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯೇ ಕಾರಣ : ಕೆ ವಿಕಾಸ್ ಹೆಗ್ಡೆ ವಾರಾಹಿ ಯೋಜನೆ ವಿಳಂಬದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎನ್ನುವ ಸಂಸದ ಬಿ. ವೈ....

ಮಂಗಳೂರು-ಸೂರತ್ ವಿಶೇಷ ರೈಲು ಇನ್ನು ನಿರಂತರ

ಮಂಗಳೂರು-ಸೂರತ್ ವಿಶೇಷ ರೈಲು ಇನ್ನು ನಿರಂತರ ಮಂಗಳೂರು- ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ. ರೈಲು 09057 / 09058 ಸಂಖ್ಯೆಯಡಿ ಸೂರತ್- ಮಂಗಳೂರು ಜಂಕ್ಷನ್...

23 ವರ್ಷದ ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರಿನಿಂದ ಯುವಕ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ ಮಂಗಳೂರು, ಮೇ 30: ಮಂಗಳೂರಿನ ಮುಡಿಪುವಿನಲ್ಲಿರುವ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ...

ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ

ಮೇರಿ ಹಿಲ್ ಹೊಟೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ ಮಂಗಳೂರು: ಕೊಳಂಬೆ ಗ್ರಾಮದ ಕಿನ್ನಿಕಂಬಳ ನಿವಾಸಿ ಪೀಟರ್ ಅರುಣ್ ಡಿಸೋಜಾ (43) ರವರು ಅವಿವಾಹಿತರಾಗಿದ್ದು, ಮೇರಿಹಿಲ್ ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದರು. ಮೇ 7...

ಪಿಣರಾಯಿ ವಿಜಯನ್ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ- ಸುರೇಶ್ ಕಲ್ಲಾಗರ

ಪಿಣರಾಯಿ ವಿಜಯನ್ ಮೇಲೆ ಇ.ಡಿ ದಾಳಿ ರಾಜಕೀಯ ಪ್ರೇರಿತ- ಸುರೇಶ್ ಕಲ್ಲಾಗರ ಉಡುಪಿ: ಕೇಂದ್ರ ಸರಕಾರವು ಸಿಪಿಎಂ ಪಕ್ಷವನ್ನು ಮುಗಿಸಲು ಪಕ್ಷದ ಪೊಲಿಟ್ ಬ್ಯೂರೋ ಸದಸ್ಯರಾದ ಕೇರಳದ ಮಾಜಿ ಮುಖ್ಯಮಂತ್ರಿಯ ಮನೆ ಮೇಲೆ...

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್...

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000...

ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ

ಮೇ.30: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ಉಡುಪಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್ , ಡಿಸೇಲ್ ಅಡುಗೆ ಅನಿಲದ ನಿರಂತರ ಬೆಲೆ ಏರಿಕೆ ಮಾಡುತ್ತ ಜನರ ಬದುಕು...

ಕರ್ನಾಟಕ ಸಂಘ ಕತಾರ್: ರಕ್ತದಾನ ಶಿಬಿರ

ಕರ್ನಾಟಕ ಸಂಘ ಕತಾರ್: ರಕ್ತದಾನ ಶಿಬಿರ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್...

ವೇಣೂರಿನಲ್ಲಿ MDMA ಸಾಗಾಟ ಪತ್ತೆ : 40 ಸಾವಿರ ರೂ. ಮೌಲ್ಯದ ಮಾದಕವಸ್ತು ಜಪ್ತಿ, ಇಬ್ಬರ ಬಂಧನ

ವೇಣೂರಿನಲ್ಲಿ MDMA ಸಾಗಾಟ ಪತ್ತೆ : 40 ಸಾವಿರ ರೂ. ಮೌಲ್ಯದ ಮಾದಕವಸ್ತು ಜಪ್ತಿ, ಇಬ್ಬರ ಬಂಧನ ಬೆಳ್ತಂಗಡಿ: ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು...

Members Login

Obituary

Congratulations