ಮಾಜಿ ಶಾಸಕ, ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ
ಮಾಜಿ ಶಾಸಕ, ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ
ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91...
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್
ಸರ್ವಜ್ಞನಗರ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ, ಶಾಲಾ ಕೊಠಡಿ ಉದ್ಘಾಟನೆ
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್...
ಮಂಗಳೂರು: ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಲಾರಿ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ಮಂಗಳೂರು: ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಲಾರಿ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ
ಮುಲ್ಕಿ: ರಸ್ತೆ ಬದಿ ಬಸ್ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ...
ಪಂಚ ಗ್ಯಾರಂಟಿ ಅದಾಲತ್ ಹಾಗೂ ಸಮಾವೇಶಕ್ಕೆ ಅಗತ್ಯ ಸಹಕಾರ ನೀಡಿ : ರಮೇಶ್ ಕಾಂಚನ್
ಪಂಚ ಗ್ಯಾರಂಟಿ ಅದಾಲತ್ ಹಾಗೂ ಸಮಾವೇಶಕ್ಕೆ ಅಗತ್ಯ ಸಹಕಾರ ನೀಡಿ : ರಮೇಶ್ ಕಾಂಚನ್
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಫೆಬ್ರವರಿ ಎರಡನೇ...
ಪಿಲಿಕುಳ ಮೃಗಾಲಯ ಬಂದ್ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ
ಪಿಲಿಕುಳ ಮೃಗಾಲಯ ಬಂದ್ ನ್ಯಾಯಾಲಯದಿಂದ ಯಾವುದೇ ಆದೇಶ ಬಂದಿಲ್ಲ
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದ ನಿರ್ವಹಣೆಯ ಬಗ್ಗೆ ಸ್ವೀಕೃತವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಉಚ್ಚ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ಇದುವರೆಗೆ ಯಾವುದೇ ತೀರ್ಪು/ನಿರ್ದೇಶನ ಪಿಲಿಕುಳ...
ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡಲು ಎ.ಜೆ. ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಿಂದ ಕೂದಲು ದಾನ ಶಿಬಿರ
ಕ್ಯಾನ್ಸರ್ ರೋಗಿಗಳಿಗೆ ಬೆಂಬಲ ನೀಡಲು ಎ.ಜೆ. ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಿಂದ ಕೂದಲು ದಾನ ಶಿಬಿರ
ಮಂಗಳೂರು, ಫೆಬ್ರವರಿ 2026: ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧೀನದಲ್ಲಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರವಾದ ಎ.ಜೆ. ಕ್ಯಾನ್ಸರ್...
ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ರಾಜಕಾರಣ ಮಾಡೋದು – ಡಿ ಕೆ ಶಿವಕುಮಾರ್
ಕಾಂಗ್ರೆಸ್ ಜಾತಿ ಮೇಲೆ ನಿಂತಿಲ್ಲ, ನೀತಿ ಮೇಲೆ ರಾಜಕಾರಣ ಮಾಡೋದು – ಡಿ ಕೆ ಶಿವಕುಮಾರ್
ಮಂಗಳೂರು: ಮುಂದಿನ ಐದು ವರ್ಷ ನನ್ನ ತಂದೆಯವರೇ ಸಿಎಂ ಆಗಿರುತ್ತಾರೆ, ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು...
ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಳ್ಳಾಲ | ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಳ್ಳಾಲ: ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮೀಶ ಬಾಬು(48) ಬಂಧಿತ ಆರೋಪಿ.
ಈತನನ್ನು ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಮತ್ತು...
ಅತ್ತೂರು ಚರ್ಚ್ ಬಳಿ ಕಾರು – ಬೈಕ್ ಅಪಘಾತ: ಸವಾರರಿಬ್ಬರಿಗೆ ಗಂಭೀರ ಗಾಯ
ಅತ್ತೂರು ಚರ್ಚ್ ಬಳಿ ಕಾರು - ಬೈಕ್ ಅಪಘಾತ: ಸವಾರರಿಬ್ಬರಿಗೆ ಗಂಭೀರ ಗಾಯ
ಕಾರ್ಕಳ: ಬೆನ್ಜ್ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಅತ್ತೂರು ಚರ್ಚ್ ಬಳಿ...
ಕಾರ್ಕಳ: ಅಕ್ರಮ ಸ್ಪೋಟಕ ಬಳಸಿ ಕಲ್ಲು ಬಂಡೆ ಒಡೆದ ತಂದೆ- ಮಗನ ಬಂಧನ
ಕಾರ್ಕಳ: ಅಕ್ರಮ ಸ್ಪೋಟಕ ಬಳಸಿ ಕಲ್ಲು ಬಂಡೆ ಒಡೆದ ತಂದೆ- ಮಗನ ಬಂಧನ
ಕಾರ್ಕಳ: ಯಾವುದೇ ಪರವಾನಗಿ ಹೊಂದದೆ ಅಕ್ರಮವಾಗಿ ಸ್ಪೋಟಕವನ್ನು ಬಳಸಿ ಕಲ್ಲು ಬಂಡೆಗಳನ್ನು ಒಡೆದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸರು...




























