30.5 C
Mangalore
Tuesday, April 21, 2026

ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ ವಾತಾವರಣ: ಪುತ್ತಿಗೆ ಶ್ರೀ

ಸದ್ಗುಣ ಪ್ರಚಾರದಿಂದ ಸಮಾಜದಲ್ಲಿ ಧನಾತ್ಮಕ ವಾತಾವರಣ: ಪುತ್ತಿಗೆ ಶ್ರೀ ಉಡುಪಿ : ಶಿವ ಬೇರೆಯವರ ದೋಷವನ್ನು ಕಂಠದಲ್ಲಿ ಹಾಗೂ ಬೇರೆಯವರ ಉತ್ತಮ ಗುಣಗಳನ್ನು ಚಂದಿರನಂತೆ ತಲೆಯ ಮೇಲೆ ಹೊತ್ತುಕೊಂಡಂತೆ ನಾವು ಇನ್ನೊಬ್ಬರ ದೋಷಗಳ ಬದಲು...

ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ : ಕೆ. ಜಯಪ್ರಕಾಶ್ ಹೆಗ್ಡೆ

ಮಹಿಳಾ ಮೀಸಲಾತಿ ಮಸೂದೆಯ ಹಿಂದೆ ಬಿಜೆಪಿಯ ಹಿಡನ್ ಅಜೆಂಡಾ : ಕೆ. ಜಯಪ್ರಕಾಶ್ ಹೆಗ್ಡೆ ಕುಂದಾಪುರ: 2023ರಲ್ಲಿ 106ನೇ ಸಂವಿಧಾನ ತಿದ್ದುಪಡಿಯ ಮೂಲಕ ನಮ್ಮ ಸಂವಿಧಾನದಲ್ಲಿ ಈಗಾಗಲೇ ಅಂಕಿತಗೊಂಡಿರುವ ಮಹಿಳಾ ಮೀಸಲಾತಿ ಮಸೂದೆಯನ್ನು, ಇದೀಗ...

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸೇರಿ ದಕ್ಷಿಣ ಕನ್ನಡದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ಮಂಗಳೂರು :...

2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ

2023ರಲ್ಲಿ ಅಂಗೀಕಾರಗೊಂಡ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಶಾಲೆಟ್ ಪಿಂಟೋ ಮಂಗಳೂರು: ಕ್ಷೇತ್ರ ವಿಂಗಡನೆ ರಹಿತವಾಗಿ 2023ರಲ್ಲಿ ಅಂಗೀಕಾರಗೊಂಡಿರುವ ಶೇ. 33 ಮಹಿಳಾ ಮೀಸಲಾತಿಯನ್ನು ಅನುಷ್ಟಾನಗೊಳಿಸಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯದಲ್ಲಿ...

ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್

ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್ ಮಂಗಳೂರು: ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ...

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು

ಅಂಬ್ಲಮೊಗರು: ನಾಲೆಯ ಕೆಸರಿನಲ್ಲಿ ಹೂತು ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣ ಸಾವು ಮಂಗಳೂರು: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ನಾಲೆಯ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ...

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಮಂಗಳೂರು: ನವೀನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ, ಮಂಗಳೂರು: ನವೀನ ಶೈಲಿಯ ಚಿಕಿತ್ಸೆಯಿಂದ ಮಹಿಳಾ ಹೃದ್ರೋಗಿಗೆ ಜೀವದಾನ ಮಂಗಳೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ 46 ವರ್ಷದ ಮಹಿಳೆಯೊಬ್ಬರು ತೀವ್ರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ...

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಭಾರತ ಮತ್ತು ನೇಪಾಳದ ಅಪೊಸ್ತೊಲಿಕ್ ನುನ್ಸಿಯೋ ಡಾ. ಲಿಯೋ ಪೋಲ್ಡೊ ಗಿರೆಲ್ಲಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ ಉಡುಪಿ: ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ...

ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು: ಬೃಹತ್ ಪ್ರಮಾಣದ MDMA ಸಾಗಾಟ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ ಮಂಗಳೂರು: ನಗರದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ...

ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಮಂಗಳೂರು: ಸುಮಾರು ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಹು ಪ್ರಕರಣಗಳ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರ ಪೊಲೀಸ್ ಪ್ರಕಟಣೆ ಪ್ರಕಾರ,...

Members Login

Obituary

Congratulations