31.5 C
Mangalore
Thursday, February 12, 2026

ಮಚ್ಚೂರು ಕ್ರಾಸ್ ಬಳಿ ಎನ್‌ಎಚ್‌–169 ರಸ್ತೆ ದುರಸ್ತಿ: 30 ದಿನ ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಮಚ್ಚೂರು ಕ್ರಾಸ್ ಬಳಿ ಎನ್‌ಎಚ್‌–169 ರಸ್ತೆ ದುರಸ್ತಿ: 30 ದಿನ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಮಂಗಳೂರು: ಮಂಗಳೂರು ತಾಲೂಕಿನ ಬಜಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–169ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ...

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ಕೆ.ಜಿ.ಹಳ್ಳಿಯ ಕೇಳಚಂದ್ರ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮಾಣ ಪತ್ರ ವಿತರಿಸಿದ ಸುಜಾ ಕೆ.ಜೆ.ಜಾರ್ಜ್ ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ...

ಮಂಗಳೂರು| ಪೀಠಾಸೀನಾಧಿಕಾರಿಗಳ ಅಧಿಕಾರ ಪರಿಶೀಲನೆ ಸಮಿತಿ: ಯು.ಟಿ.ಖಾದರ್ ನೇಮಕ

ಮಂಗಳೂರು| ಪೀಠಾಸೀನಾಧಿಕಾರಿಗಳ ಅಧಿಕಾರ ಪರಿಶೀಲನೆ ಸಮಿತಿ: ಯು.ಟಿ.ಖಾದರ್ ನೇಮಕ ಮಂಗಳೂರು: ಸಂವಿಧಾನದ 10ನೇ ಅನುಸೂಚಿ ಹಾಗೂ ಅದಕ್ಕೆ ಅನುಸಾರವಾಗಿ ರಚಿಸಲಾದ ನಿಯಮಾವಳಿಗಳಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ಲೋಕ ಸಭಾಧ್ಯಕ್ಷ ಓಂ ಬಿರ್ಲಾರವರು ವಿಧಾನಸಭೆಯ...

ಮಂಗಳೂರು:  ಹಾಸ್ಟೆಲ್ ಕಟ್ಟಡಗಳಿಗೆ ತ್ವರಿತ ಜಮೀನು ಮಂಜೂರು- ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ

ಮಂಗಳೂರು:  ಹಾಸ್ಟೆಲ್ ಕಟ್ಟಡಗಳಿಗೆ ತ್ವರಿತ ಜಮೀನು ಮಂಜೂರು- ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ ಮಂಗಳೂರು: ವಿವಿಧ ಸರಕಾರಿ ಇಲಾಖೆಗಳ ಹಾಸ್ಟೆಲ್ ಕಟ್ಟಡಗಳನ್ನು ನಿರ್ಮಿಸಲು ಜಮೀನನ್ನು ತ್ವರಿತವಾಗಿ ಮಂಜೂರುಗೊಳಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ...

ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಗಣಿಗಾರಿಕೆ: 11 ಮಂದಿ ಬಂಧನ

ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಗಣಿಗಾರಿಕೆ: 11 ಮಂದಿ ಬಂಧನ ಕುಂದಾಪುರ: ವರಾಹಿ ನದಿಯ ಕಂಡ್ಲೂರು ಬ್ರಿಡ್ಜ್ ಸಮೀಪ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಪ್ರಕರಣವನ್ನು ಭೇದಿಸಿರುವ ಕುಂದಾಪುರ ಗ್ರಾಮಾಂತರ ಪೊಲೀಸರು, ದಾಳಿ...

ಮ್ಯಾಟ್ರಿಮೋನಿ ಮೂಲಕ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ವಂಚನೆ: ಆರೋಪಿಗಳ ಬಂಧನ

ಮ್ಯಾಟ್ರಿಮೋನಿ ಮೂಲಕ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ವಂಚನೆ: ಆರೋಪಿಗಳ ಬಂಧನ ಮಂಗಳೂರು: ಮ್ಯಾಟ್ರಿಮೋನಿ ಆನ್‌ಲೈನ್ ಪ್ಲಾಟ್‌ಫಾರಂ ಮೂಲಕ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಸರಣಿ ಮೋಸಗಾರನನ್ನು...

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿ ಅಪಹರಣ, ಚೂರಿ ಇರಿತ ಪ್ರಕರಣ: ಸುಳ್ಳು ಹೇಳಿಕೆ ಪೊಲೀಸ್ ತನಿಖೆಯಿಂದ ಬಹಿರಂಗ

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿ ಅಪಹರಣ, ಚೂರಿ ಇರಿತ ಪ್ರಕರಣ: ಸುಳ್ಳು ಹೇಳಿಕೆ ಪೊಲೀಸ್ ತನಿಖೆಯಿಂದ ಬಹಿರಂಗ ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ...

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ...

ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ , ಮೇಜರ್ ಟ್ವಿಸ್ಟ್ ; ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಸುಳ್ಳಿನ ಪ್ರಹಸನ! ಬ್ಲಡ್...

ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ , ಮೇಜರ್ ಟ್ವಿಸ್ಟ್ ; ಪೊಲೀಸರ ತನಿಖೆಯಲ್ಲಿ ಬಯಲಾಯ್ತು ಸುಳ್ಳಿನ ಪ್ರಹಸನ!   ಬೆಳ್ತಂಗಡಿಯಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಾಲೇಜು ಓದುತ್ತಿದ್ದ ಅಪ್ರಾಪ್ತ ಯುವತಿಯ ಅಪಹರಣ ಯತ್ನ ಪ್ರಕರಣ ಪೊಲೀಸರ...

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಹಂಗಾರಕಟ್ಟೆ ಯುವಕನ ಬಂಧನ

ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಹಂಗಾರಕಟ್ಟೆ ಯುವಕನ ಬಂಧನ ಐಫೋನ್ ಹಾಗೂ ನಗದು ವಶ – ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಕೋಟ: ವರ್ಲ್ಡ್ ಕಪ್ ಟಿ–20 ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರನ್ನು ಸೇರಿಸಿ...

Members Login

Obituary

Congratulations