25.5 C
Mangalore
Thursday, May 14, 2026

ಮಂಗಳೂರು| ಉದ್ಯೋಗಾವಕಾಶ: ಮೇ 19 ರಂದು ಸಂದರ್ಶನ

ಮಂಗಳೂರು| ಉದ್ಯೋಗಾವಕಾಶ: ಮೇ 19 ರಂದು ಸಂದರ್ಶನ ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೆಡ್‍ಪ್ಲಸ್ ಕಂಪೆನಿ, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ...

ಪತ್ರಕರ್ತ ಸುಭಾಷ್ ಶಿರಿಯ ಗಡಿನಾಡ ಪ್ರಶಸ್ತಿಗೆ ಆಯ್ಕೆ 

ಪತ್ರಕರ್ತ ಸುಭಾಷ್ ಶಿರಿಯ ಗಡಿನಾಡ ಪ್ರಶಸ್ತಿಗೆ ಆಯ್ಕೆ  ಮುಂಬಯಿ : ಮುಂಬಯಿಯ ಪತ್ರಕರ್ತ ಗಡಿನಾಡ ಕನ್ನಡಿಗ, ಸುಭಾಷ್ ಶಿರಿಯ ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ...

ಪಿಲಿಕುಳ ನಿಸರ್ಗಧಾಮದಲ್ಲಿ ಡಿಜಿಟಲ್ ಸೇವೆಗಳ ವಿಸ್ತರಣೆ-ಆನ್ ಲೈನ್ ಇ-ಟಿಕೇಟಿಂಗ್ ವ್ಯವಸ್ಥೆಗೆ ಸಚಿವ ಎನ್ .ಎಸ್.ಬೋಸರಾಜು ಚಾಲನೆ

ಪಿಲಿಕುಳ ನಿಸರ್ಗಧಾಮದಲ್ಲಿ ಡಿಜಿಟಲ್ ಸೇವೆಗಳ ವಿಸ್ತರಣೆ-ಆನ್ ಲೈನ್ ಇ-ಟಿಕೇಟಿಂಗ್ ವ್ಯವಸ್ಥೆಗೆ ಸಚಿವ ಎನ್ .ಎಸ್.ಬೋಸರಾಜು ಚಾಲನೆ ಮಂಗಳೂರು:  ಪಿಲಿಕುಳ ನಿಸರ್ಗಧಾಮದಲ್ಲಿ ಪ್ರವಾಸಿಗರ ಸುಗಮ ಪ್ರವೇಶ ವ್ಯವಸ್ಥೆ ಹಾಗೂ ಡಿಜಿಟಲ್ ಸೇವೆಗಳ ವಿಸ್ತರಣೆಯ ಉದ್ದೇಶದಿಂದ...

ಬೆಣ್ಣೆಕುದ್ರು ಅಣೆಕಟ್ಟಿನಿಂದ 12 ಗ್ರಾಮಗಳ ಜನರಿಗೆ ಸಮಸ್ಯೆ ಕುರಿತು ಗ್ರಾಮಸ್ಥರಿಂದ ದೂರು: ವರದಿ ಕೇಳಿದ ಸಚಿವ ಭೋಸರಾಜು

ಬೆಣ್ಣೆಕುದ್ರು ಅಣೆಕಟ್ಟಿನಿಂದ 12 ಗ್ರಾಮಗಳ ಜನರಿಗೆ ಸಮಸ್ಯೆ ಕುರಿತು ಗ್ರಾಮಸ್ಥರಿಂದ ದೂರು: ವರದಿ ಕೇಳಿದ ಸಚಿವ ಭೋಸರಾಜು ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ-ಮೂಡುಹಡು...

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ: ಕೆ.ಜೆ.ಜಾರ್ಜ್ - ಸರ್ವಜ್ಞನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ - ಯುವ ಸಮುದಾಯವನ್ನು ಜನಪರ ರಾಜಕಾರಣಕ್ಕೆ ಆಹ್ವಾನಿಸಿದ ಸಚಿವರು ಬೆಂಗಳೂರು, ಮೇ 13, 2026: ಸುಶಿಕ್ಷಿತ,...

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ

ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಅವರ ವಿಷಪೂರಿತ ಹೇಳಿಕೆ:ವಿಶ್ವ ಹಿಂದೂ ಪರಿಷದ್ ಖಂಡನೆ ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು...

ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್ಪಾಲ್ ಸುವರ್ಣ

ಹಿಜಾಬ್ ನಿಷೇಧ ಹಿಂಪಡೆಯುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣ ಮಾಡಲು ಮುಂದಾದ ರಾಜ್ಯ ಸರ್ಕಾರ : ಯಶ್ಪಾಲ್ ಸುವರ್ಣ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ...

ಮಣಿಪಾಲ: ಯುವಕನಿಂದ ಸ್ನೇಹಿತೆಯ ಕೊಲೆ ಯತ್ನ: ಪ್ರಕರಣ ದಾಖಲು

ಮಣಿಪಾಲ: ಯುವಕನಿಂದ ಸ್ನೇಹಿತೆಯ ಕೊಲೆ ಯತ್ನ: ಪ್ರಕರಣ ದಾಖಲು ಮಣಿಪಾಲ: ಕುಮಟಾ ಮೂಲದ ಮೇಘಾ ಮಂಜುನಾಥ ಗೌಡ ಅವರು ತಮ್ಮ ಸ್ನೇಹಿತೆಯರಾದ ನಾಗರತ್ನ, ಗಗನಾ ಹಾಗೂ ಯೋಗಿತಾ @ ಯೋಗೀಶ್ವರಿ ಅವರೊಂದಿಗೆ ಮಣಿಪಾಲದ ಶಾಂತಿನಗರದ...

ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 4ರ ಮಹಿಳಾ ಮಂಡಲ...

ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ

ಪ್ರಧಾನಿ ಅಧಿಕಾರ ತ್ಯಜಿಸಿದರೆ ಜನರಿಗೆ ಸುಖ ಸಿಗುತ್ತದೆ: ಮಾಜಿ ಸಚಿವ ಬಿ. ರಮಾನಾಥ ರೈ ವ್ಯಂಗ್ಯ ಮಂಗಳೂರು: ಸಂಕಷ್ಟದ ಸಮಯದಲ್ಲಿ ದೇಶದ ಜನರು ತ್ಯಾಗ ಮಾಡಬೇಕು ಎಂದು ಹೇಳುವ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ...

Members Login

Obituary

Congratulations