ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್
ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್
ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ. ಪಕ್ಷಕ್ಕೆ ಓಟ್ ಹಾಕಿದವರು, ಪಕ್ಷಕ್ಕೆ ದುಡಿದವರು ಮಾತ್ರ...
ಎಸ್ ಐ ಆರ್ ಸಂವಿಧಾನದ ಆಶಯ ಬುಡಮೇಲು ಮಾಡುವ ಅಪಾಯ : ಬಿ ಕೆ ಹರಿಪ್ರಸಾದ್
ಎಸ್ ಐ ಆರ್ ಸಂವಿಧಾನದ ಆಶಯ ಬುಡಮೇಲು ಮಾಡುವ ಅಪಾಯ : ಬಿ ಕೆ ಹರಿಪ್ರಸಾದ್
ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಾವು ಎಚ್ಚರ ತಪ್ಪಿದರೆ, ಬಿಜೆಪಿ, ಆರ್ಎಸ್ಎಸ್ನವರು ಸಂವಿಧಾನ, ಸಂವಿಧಾನದ ಆಶಯವನ್ನು...
ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ
ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ
ಮಂಗಳೂರು: ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ...
ದ.ಕ. ಜಿಲ್ಲಾ ಖಾಝಿ ಅಲ್ವಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ
ದ.ಕ. ಜಿಲ್ಲಾ ಖಾಝಿ ಅಲ್ವಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ
ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ...
ರಾಜಕಾರಣದಲ್ಲಿ ದೇವರ ಹೆಸರು ತರುವುದು, ಪ್ರಮಾಣ ಮಾಡುವುದು ಸಮಂಜಸವಲ್ಲ- ನಳಿನ್ ಕುಮಾರ್ ಕಟೀಲು
ರಾಜಕಾರಣದಲ್ಲಿ ದೇವರ ಹೆಸರು ತರುವುದು, ಪ್ರಮಾಣ ಮಾಡುವುದು ಸಮಂಜಸವಲ್ಲ- ನಳಿನ್ ಕುಮಾರ್ ಕಟೀಲು
ಮಂಗಳೂರು: ಇಂದಿನ ವಿದ್ಯಮಾನಗಳಲ್ಲಿ ರಾಜಕಾರಣದಲ್ಲಿ ದೇವರ ಹೆಸರನ್ನು ತರುವುದು, ಆಣೆ ಪ್ರಮಾಣ ಮಾಡುವುದು ಅಷ್ಟೊಂದು ಸಮಂಜಸವಲ್ಲ ಎಂದು ಬಿಜೆಪಿ ಮಾಜಿ...
ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಒಪ್ಪಂದ
ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಒಪ್ಪಂದ
ಮಂಗಳೂರು ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು...
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಪ್ರಯಾಣಿಸುತ್ತಿದ್ದ ಕಾರು ಸಹಿತ ಮೂರು ಕಾರುಗಳ ಮಧ್ಯೆ ಪಾಂಗಾಳ...
ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ
ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ
ಮಂಗಳೂರು: ಮಕ್ಕಳು ಕಾಣೆಯಾದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ...
ಪುಂಜಾಲಕಟ್ಟೆ : ಕೊಟ್ಟಿಯೂರು ದೇವಸ್ಥಾನಕ್ಕೆ ತೆರಳಿದ್ದ ಯುವಕ ನಾಪತ್ತೆ
ಪುಂಜಾಲಕಟ್ಟೆ : ಕೊಟ್ಟಿಯೂರು ದೇವಸ್ಥಾನಕ್ಕೆ ತೆರಳಿದ್ದ ಯುವಕ ನಾಪತ್ತೆ
ಮಂಗಳೂರು: ರತನ್ ಕುಮಾರ್ (31) ಎಂಬವರು ಜೂನ್ 3 ರಂದು ಕೊಟ್ಟಿಯೂರು ದೇವಸ್ಥಾನಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟು ಹೋಗಿದ್ದು, ಈವರೆಗೂ ಮನೆಗೆ...
ಪುತ್ತೂರು: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 26ರಂದು ‘ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್’
ಪುತ್ತೂರು: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 26ರಂದು ‘ಮಾದಕ ದ್ರವ್ಯ ಮುಕ್ತ 5K ಮ್ಯಾರಥಾನ್’
ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ...




























