ಬಜ್ಪೆ: ನೈತಿಕ ಪೊಲೀಸ್ಗಿರಿ ಆರೋಪ – ಇಬ್ಬರ ಬಂಧನ
ಬಜ್ಪೆ: ನೈತಿಕ ಪೊಲೀಸ್ಗಿರಿ ಆರೋಪ – ಇಬ್ಬರ ಬಂಧನ
ಮಂಗಳೂರು: ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್ 27ರಂದು ಸಂಭವಿಸಿದ ಘಟನೆಯೊಂದಕ್ಕೆ ಸಂಬಂಧಿಸಿ, ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದಡಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಯೆಡಪದಾವು...
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತರ ಮೇಲಿನ ದಾಳಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಖಂಡನೆ
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತರ ಮೇಲಿನ ದಾಳಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಖಂಡನೆ
ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳನ್ನು...
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಂಪ್ರದಾಯದ ಮೇಲೆ ನಡೆದ ದಾಳಿ ಖಂಡನೀಯ- ಮಂಗಳೂರು ಧರ್ಮಪ್ರಾಂತ್ಯ
ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತ ಸಂಪ್ರದಾಯದ ಮೇಲೆ ನಡೆದ ದಾಳಿ ಖಂಡನೀಯ- ಮಂಗಳೂರು ಧರ್ಮಪ್ರಾಂತ್ಯ
ಮಂಗಳೂರು: ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು...
ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ
ಕ್ರಿಸ್ಮಸ್ ವೇಳೆ ದೇಶದಲ್ಲಿ ಕ್ರೈಸ್ತರ ಮೇಲಿನ ದಾಳಿಗೆ ಉಡುಪಿ ಧರ್ಮಪ್ರಾಂತ್ಯ ಖಂಡನೆ
ಉಡುಪಿ: ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ಹಲ್ಲೆಯಾಗಿದೆ ಎಂದು...
ಕ್ರಿಸ್ಮಸ್ ವೇಳೆ ನಡೆದಿರುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ – ಭಾರತೀಯ ಕ್ರೈಸ್ತ ಒಕ್ಕೂಟ
ಕ್ರಿಸ್ಮಸ್ ವೇಳೆ ನಡೆದಿರುವುದು ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿ – ಭಾರತೀಯ ಕ್ರೈಸ್ತ ಒಕ್ಕೂಟ
ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ದೇಶದಾದ್ಯಂತ ಕ್ರೈಸ್ತ ಸಮುದಾಯ ಮೇಲೆ ನಡೆದಿರುವ ದಾಳಿಗಳು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಹೊಂದಿರುವ ವ್ಯವಸ್ಥೆಯ...
ಬಂಧುತ್ವ ಕ್ರಿಸ್ಮಸ್: ಮಂಗಳೂರಿನಲ್ಲಿ ಶಾಂತಿ ಮತ್ತು ಭಾತೃತ್ವದ ಹೊಸ ಭರವಸೆ
ಬಂಧುತ್ವ ಕ್ರಿಸ್ಮಸ್: ಮಂಗಳೂರಿನಲ್ಲಿ ಶಾಂತಿ ಮತ್ತು ಭಾತೃತ್ವದ ಹೊಸ ಭರವಸೆ
ಮಂಗಳೂರು: ಧಾರ್ಮಿಕ ಮತ್ತು ಸಾಮಾಜಿಕ ಭಿನ್ನತೆಗಳನ್ನು ಮೀರಿ ಭಾತೃತ್ವವನ್ನು ಬೆಳೆಸುವ ನಿಟ್ಟಿನಲ್ಲಿ, ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್...
ಹೆಜಮಾಡಿ: ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ
ಹೆಜಮಾಡಿ: ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ ಮಾಡಿದ ಮೂವರು ಮಹಿಳೆಯರ ಬಂಧನ
ಉಡುಪಿ: ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳತನ...
ಮಂಗಳೂರು: ಕರಾವಳಿ ಉತ್ಸವ ಅಂಗವಾಗಿ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ
ಮಂಗಳೂರು: ಕರಾವಳಿ ಉತ್ಸವ ಅಂಗವಾಗಿ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾರಂಭವಾದ ಕರಾವಳಿ ಉತ್ಸವ 2025 ರ ಅಂಗವಾಗಿ ಆಯೋಜಿಸಲಾದ ಹೆಲಿಕಾಪ್ಟರ್ ಪ್ರಯಾಣ ‘ಹೆಲಿರೈಡ್’ಗೆ ಚಾಲನೆ ದೊರೆತಿದೆ.
ಪ್ರತಿ ವ್ಯಕ್ತಿಗೆ 3500...
ಡಿಸೆಂಬರ್ 27 ಶ್ರೀಲಂಕಾ ಪತ್ರಕರ್ತರ ನಿಯೋಗ ಮಂಗಳೂರು ಭೇಟಿ
ಡಿಸೆಂಬರ್ 27 ಶ್ರೀಲಂಕಾ ಪತ್ರಕರ್ತರ ನಿಯೋಗ ಮಂಗಳೂರು ಭೇಟಿ
ಮಂಗಳೂರು: ಶ್ರೀ ಲಂಕಾ ಪತ್ರಕರ್ತರ ನಿಯೋಗ ಡಿಸೆಂಬರ್ 27 ಹಾಗೂ ಡಿಸೆಂಬರ್ 28 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದೆ.
ಡಿಸೆಂಬರ್ 27 ರಂದು...
ಮಹಿಳೆಯ ಸರಗಳ್ಳತನ: ಬಟ್ಟೆ ಬದಲಿಸಿ ಎಸ್ಕೇಪ್ ಆದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಹಿಳೆಯ ಸರಗಳ್ಳತನ: ಬಟ್ಟೆ ಬದಲಿಸಿ ಎಸ್ಕೇಪ್ ಆದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮಂಗಳೂರು: ನಗರದ ಕೊಂಚಾಡಿ ಸಮೀಪದ ಕೊಪ್ಪಲಕಾಡು ಪ್ರದೇಶದಲ್ಲಿ ಮಹಿಳೆಯೊಬ್ಬರ ಸರಗಳ್ಳತನ ನಡೆಸಿ, ಬಟ್ಟೆ ಬದಲಿಸಿ ಪರಾರಿಯಾದ ಘಟನೆ ಮಂಗಳವಾರ ಸಂಜೆ...



























