ಮೂರು ದಿನಗಳ ‘ಸಮಾಧಾನ ಮಹೋತ್ಸವ’ಕ್ಕೆ ಅದ್ದೂರಿ ಚಾಲನೆ
ಮೂರು ದಿನಗಳ 'ಸಮಾಧಾನ ಮಹೋತ್ಸವ'ಕ್ಕೆ ಅದ್ದೂರಿ ಚಾಲನೆ
ಉಡುಪಿ: ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ...
ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ
ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯ
ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ ಕಂಡ ದಾರುಣ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು (ಮಾ.20) ಬೆಳಗ್ಗೆ...
ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್
ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್
ಮಂಗಳೂರು: ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಶುಕ್ರವಾರ ಸಂಭ್ರಮದಿಂದ ಈದುಲ್ ಫಿತ್ರ್ ಆಚರಿಸಲಾಯಿತು.
ಈದ್ ಸಂದೇಶ ನೀಡಿ ಮಾತನಾಡಿದ ಖತೀಬ್ ಅಲ್...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ: ಇಬ್ಬರು ಬಂಧನ, ₹8.42 ಲಕ್ಷ ಮೌಲ್ಯದ ಸೊತ್ತು ವಶ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ: ಇಬ್ಬರು ಬಂಧನ, ₹8.42 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು...
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ
ಉಡುಪಿ: ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ ನಗರ, ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ...
ಈದುಲ್ ಫಿತರ್ : ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಈದುಲ್ ಫಿತರ್ : ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಉಡುಪಿ: ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಅಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ...
ಶುಕ್ರವಾರ (ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಎಚ್.ವಿ ದರ್ಶನ್
ಶುಕ್ರವಾರ (ಮಾ.20) ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿಸಿ ಎಚ್.ವಿ ದರ್ಶನ್
ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ. ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ...
‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ
‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ
ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್...
ಬೆಳ್ತಂಗಡಿ: ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಬೆಳ್ತಂಗಡಿ: ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿರುವ 17 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಜಾತ್ರಾ ಸ್ಥಳದಲ್ಲಿ ಹಲ್ಲೆ...
ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ – 6 ಮಂದಿ ಬಂಧನ
ಅಕ್ರಮ ಕೋಳಿ ಅಂಕದ ಅಡ್ಡೆಗೆ ದಾಳಿ - 6 ಮಂದಿ ಬಂಧನ
ಮೂಡಬಿದರೆ: ಅಕ್ರಮ ಕೋಳಿ ಅಂಕದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರು ನಗರ ಕಮಿಷನರೇಟ್...




























