ಮಂಗಳೂರು: ಉದ್ಯೋಗ ಮತ್ತು ಅಪ್ರೆಂಟಿಸ್ಷಿಪ್ ಮೇಳ
ಮಂಗಳೂರು: ಉದ್ಯೋಗ ಮತ್ತು ಅಪ್ರೆಂಟಿಸ್ಷಿಪ್ ಮೇಳ
ಮಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ ಮಂಗಳೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಪುರುಷ) ವತಿಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ), ಮಂಗಳೂರು ಇಲ್ಲಿ ಉದ್ಯೋಗ...
ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದಸ್ಯತ್ವದ ಕಾರ್ಡ್ ವಿತರಣೆ
ಉಡುಪಿ: ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದಸ್ಯತ್ವದ ಕಾರ್ಡ್ ವಿತರಣೆ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ! ರಸ್ತೆ ಡಿವೈಡರ್ ಏರಿ ನಿಂತ ಬಸ್
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ! ರಸ್ತೆ ಡಿವೈಡರ್ ಏರಿ ನಿಂತ ಬಸ್
ಮಂಗಳೂರು: ಬಸ್ಸು ಚಲಿಸುತ್ತಿದ್ದಾಗಲೇ ಚಾಲಕನಿಗೆ ಬಿಪಿ ಲೋ ಆದ ಪರಿಣಾಮ ನಿಯಂತ್ರಣ ತಪ್ಪಿದ ಬಸ್ಸು ರಸ್ತೆಯ ಡಿವೈಡರ್...
ಕರ್ನಾಟಕದಲ್ಲಿ ಹಿಂಸೆಗೆ ಅವಕಾಶವಿಲ್ಲ; ನೈಜ ಮತದಾರರಿಗೆ ಅನ್ಯಾಯವಾಗಬಾರದು: ಬಿ.ಕೆ. ಹರಿಪ್ರಸಾದ್
ಕರ್ನಾಟಕದಲ್ಲಿ ಹಿಂಸೆಗೆ ಅವಕಾಶವಿಲ್ಲ; ನೈಜ ಮತದಾರರಿಗೆ ಅನ್ಯಾಯವಾಗಬಾರದು: ಬಿ.ಕೆ. ಹರಿಪ್ರಸಾದ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಿಂದ ಶಾಂತಿಯುತ ವಾತಾವರಣ ನೆಲೆಸಿದ್ದು, ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿಗಳು ಹಾಗೂ ನಾಗರಿಕರಿಗೆ ಅಭಿನಂದನೆ...
ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ: ಜಿಲ್ಲಾಧಿಕಾರಿ ದರ್ಶನ್ ಸೂಚನೆ
ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ: ಜಿಲ್ಲಾಧಿಕಾರಿ ದರ್ಶನ್ ಸೂಚನೆ
ಮಂಗಳೂರು: ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆಯನ್ನು ರೂಪಿಸಿ ಅನುಸರಿಸಬೇಕು....
ಉದ್ಯಾವರ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ
ಉದ್ಯಾವರ ಸೇತುವೆಯಿಂದ ಜಿಗಿದು ಯುವಕ ಆತ್ಮಹತ್ಯೆ
ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನವನ್ನು ಇಟ್ಟು ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ.
ಮೃತ ಯುವಕನನ್ನು ಉದ್ಯಾವರ ಪಿತ್ರೋಡಿ...
ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ
ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ
ಮಂಗಳೂರು/ಉಡುಪಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ನೂತನ...
ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್
ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್
ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ. ಪಕ್ಷಕ್ಕೆ ಓಟ್ ಹಾಕಿದವರು, ಪಕ್ಷಕ್ಕೆ ದುಡಿದವರು ಮಾತ್ರ...
ಎಸ್ ಐ ಆರ್ ಸಂವಿಧಾನದ ಆಶಯ ಬುಡಮೇಲು ಮಾಡುವ ಅಪಾಯ : ಬಿ ಕೆ ಹರಿಪ್ರಸಾದ್
ಎಸ್ ಐ ಆರ್ ಸಂವಿಧಾನದ ಆಶಯ ಬುಡಮೇಲು ಮಾಡುವ ಅಪಾಯ : ಬಿ ಕೆ ಹರಿಪ್ರಸಾದ್
ಮಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ನಾವು ಎಚ್ಚರ ತಪ್ಪಿದರೆ, ಬಿಜೆಪಿ, ಆರ್ಎಸ್ಎಸ್ನವರು ಸಂವಿಧಾನ, ಸಂವಿಧಾನದ ಆಶಯವನ್ನು...
ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ
ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ
ಮಂಗಳೂರು: ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ...




























