28.5 C
Mangalore
Monday, April 13, 2026

ಗಂಜಿಮಠದಲ್ಲಿ ಟ್ರಾಫಿಕ್ ಜಾಮ್: ಹಾಲ್ ಮಾಲಿಕರು, ಆಯೋಜಕರ ವಿರುದ್ಧ ಪ್ರಕರಣ ದಾಖಲು

ಗಂಜಿಮಠದಲ್ಲಿ ಟ್ರಾಫಿಕ್ ಜಾಮ್: ಹಾಲ್ ಮಾಲಿಕರು, ಆಯೋಜಕರ ವಿರುದ್ಧ ಪ್ರಕರಣ ದಾಖಲು ಮಂಗಳೂರು: ಮಂಗಳೂರು ತಾಲೂಕಿನ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ಮದುವೆ ಕಾರ್ಯಕ್ರಮದ ವೇಳೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಟ್ರಾಫಿಕ್...

ಏ.19: ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಾಲಯ ಉದ್ಘಾಟನೆ ಮತ್ತು ದಿನಾಂಕ ಘೋಷಣೆ

ಏ.19: ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಾಲಯ ಉದ್ಘಾಟನೆ ಮತ್ತು ದಿನಾಂಕ ಘೋಷಣೆ ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ...

ಆರ್ ಎಸ್ ಎಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಪ್ರಸಾದ್ ಕಾಂಚನ್ ಬಹಿರಂಗ ಕ್ಷಮೆಯಾಚನೆಗೆ ಹಿಂದೂ ಯುವ ಸೇನೆ...

ಆರ್ ಎಸ್ ಎಸ್ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಪ್ರಸಾದ್ ಕಾಂಚನ್ ಬಹಿರಂಗ ಕ್ಷಮೆಯಾಚನೆಗೆ ಹಿಂದೂ ಯುವ ಸೇನೆ ಆಗ್ರಹ ಕ್ಷಮೆಯಾಚಿಸದಿದ್ದಲ್ಲಿ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಬಹಿಷ್ಕಾರ ಉಡುಪಿ: ಒಂದು ಶತಮಾನದಿಂದ ರಾಷ್ಟ್ರೀಯವಾದಿ...

ಮಣಿಪಾಲದಲ್ಲಿ ಅಪಹರಣ ಪ್ರಕರಣ: ತೆಲಂಗಾಣದಲ್ಲಿ ಆರೋಪಿಗಳ ಬಂಧನ, ವ್ಯಕ್ತಿ ರಕ್ಷಣೆ

ಮಣಿಪಾಲದಲ್ಲಿ ಅಪಹರಣ ಪ್ರಕರಣ: ತೆಲಂಗಾಣದಲ್ಲಿ ಆರೋಪಿಗಳ ಬಂಧನ, ವ್ಯಕ್ತಿ ರಕ್ಷಣೆ ಮಣಿಪಾಲ: ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರಭಾಗದಲ್ಲಿ ವ್ಯಕ್ತಿಯನ್ನು ಬಲವಂತವಾಗಿ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೆಲಂಗಾಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅಪಹರಣಕ್ಕೊಳಗಾದ...

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಸುಲಿಗೆಗೆ ಯತ್ನ ಆರೋಪ: ಪ್ರಕರಣ ದಾಖಲು

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಸುಲಿಗೆಗೆ ಯತ್ನ ಆರೋಪ: ಪ್ರಕರಣ ದಾಖಲು ಸುಳ್ಯ: ಐವರ್ನಾಡಿನಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ ಕಾರಿಗೆ ಹತ್ತುವಾಗ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ...

ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ...

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವಕ ಮೃತ್ಯು

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವಕ ಮೃತ್ಯು ಬಂಟ್ವಾಳ : ಯುವ ನಿರೂಪಕನೋರ್ವ ಮೆಹಂದಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು...

ಬ್ರಹ್ಮಾವರದಲ್ಲಿ ಪಂಚ ಗ್ಯಾರಂಟಿ ಸಮಾವೇಶ: “ನುಡಿದಂತೆ ನಡೆದ ಸರ್ಕಾರ” – ಪ್ರಸಾದ್ ರಾಜ್ ಕಾಂಚನ್

ಬ್ರಹ್ಮಾವರದಲ್ಲಿ ಪಂಚ ಗ್ಯಾರಂಟಿ ಸಮಾವೇಶ: “ನುಡಿದಂತೆ ನಡೆದ ಸರ್ಕಾರ” – ಪ್ರಸಾದ್ ರಾಜ್ ಕಾಂಚನ್ ಉಡುಪಿ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನುಡಿದಂತೆ ನಡೆದು ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್...

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ದೀಪಾಲಂಕಾರ ಉದ್ಘಾಟನೆ

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ದೀಪಾಲಂಕಾರ ಉದ್ಘಾಟನೆ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ವೈಭವದ ದೀಪಾಲಂಕಾರವನ್ನು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಶನಿವಾರ ಉದ್ಘಾಟಿಸಿದರು. ಈ...

ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ

ಉಡುಪಿ | “ನನ್ನ ಮತ – ನನ್ನ ಹಕ್ಕು” : ಪ್ರಜಾಸತ್ತಾತ್ಮಕ ಜಾಗೃತಿ ಮೂಡಿಸಿದ SIR ಕಾರ್ಯಗಾರ ಉಡುಪಿ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ “ನನ್ನ ಮತ –...

Members Login

Obituary

Congratulations